ಹಾಡಹಗಲಲ್ಲೇ KSRTC ಡ್ರೈವರ್‌ ಕೊಲೆ: ಹವಾ ಮೇಂಟೇನ್ ಮಾಡಲು ಅಮಾಯಕನನ್ನ ಕೊಂದರು !

ಹಾಡಹಗಲಲ್ಲೇ KSRTC ಡ್ರೈವರ್‌ ಕೊಲೆ: ಹವಾ ಮೇಂಟೇನ್ ಮಾಡಲು ಅಮಾಯಕನನ್ನ ಕೊಂದರು !

Published : May 24, 2023, 12:52 PM IST

ಕಲಬುರಗಿಯಲ್ಲಿ ರೌಡಿಗಳು ಬಸ್ ಡ್ರೈವರ ನಾಗಯ್ಯ ಸ್ವಾಮಿಯನ್ನು ಕೊಂದು ಹಾಕಿದ್ದಾರೆ. ಅದು ಕೂಡ ಹವಾ ಮೇಂಟೇನ್‌ ಮಾಡೋಕೆ ಎಂಬುದು ದುಃಖಕರ ಸಂಗತಿಯಾಗಿದೆ.

KSRTC ಡ್ರೈವರ್‌ ಅವನ ಬಸ್ ರೂಟ್ ಕಲಬುರಗಿ ಸಿಟಿಯಿಂದ ಮಿಣಜಗಿ. ಪ್ರತೀ ನಿತ್ಯ ತನ್ನ ಕೆಲಸವಾಯ್ತು. ತನ್ನ ಮನೆಯಾಯ್ತು ಅಂತ ಇದ್ದವನು. ಆದ್ರೆ ಅವತ್ತು ಊಟಕ್ಕೆ ಅಂತ ಬಸ್ ನಿಲ್ಲಿಸಿದವನು ಮತ್ತೆ ಆ ಬಸ್‌ನ ಸ್ಟಾರ್ಟ್ ಮಾಡಲೇ ಇಲ್ಲ. ಅವನನ್ನ ಹಂತಕರು ಕೊಂದು ಹಾಕಿದ್ರು. ಮಟಮಟ ಮಧ್ಯಾಹ್ನ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಕೆಳಗಿಳಿದು ಹೋಗುತ್ತಿದ್ದವನನ್ನ ಗುಂಪೊಂದು ಅಟ್ಟಾಡಿಸಿಕೊಂಡು ಹೋಗಿ ಕೊಂದು ಹಾಕಿತ್ತು. ಇನ್ನೂ ಇದೇ ಕೇಸ್ನ ತನಿಖೆಗಿಳಿದ ಪೊಲೀಸರಿಗೆ ಅವನನ್ನ ಕೊಂದವರು ಯಾರು? ಯಾತಕ್ಕಾಗಿ ಕೊಂದರು ಅನ್ನೋದನ್ನ ಪತ್ತೆ ಹಚ್ಚೋದೇ ಕಷ್ಟವಾಗಿಬಿಟ್ಟಿತ್ತು. ಬಳಿಕ ಹಂತಕರೇನೋ ಸಿಕ್ಕಿದ್ರು, ಅವರನ್ನೆಲ್ಲಾ ಎತ್ತಾಕೊಂಡು ಬಂದು ಪೊಲೀಸರು ವರ್ಕ್ ಕೂಡ ಮಾಡಿದ್ರು. ಯಾಕ್ರೋ ಬಸ್ ಡ್ರೈವರ್‌ನ ಕೊಂದ್ರಿ ಅಂತ ಕೇಳಿದ್ದಾರೆ. ಅದಕ್ಕೆ ಅವರು ಹೇಳಿರುವುದು ಹವಾ ಮೇಂಟೇನ್ ಮಾಡೋಕೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ ಪ್ರಯೋಗ!

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more