ಹಾಡಹಗಲಲ್ಲೇ KSRTC ಡ್ರೈವರ್‌ ಕೊಲೆ: ಹವಾ ಮೇಂಟೇನ್ ಮಾಡಲು ಅಮಾಯಕನನ್ನ ಕೊಂದರು !

ಹಾಡಹಗಲಲ್ಲೇ KSRTC ಡ್ರೈವರ್‌ ಕೊಲೆ: ಹವಾ ಮೇಂಟೇನ್ ಮಾಡಲು ಅಮಾಯಕನನ್ನ ಕೊಂದರು !

Published : May 24, 2023, 12:52 PM IST

ಕಲಬುರಗಿಯಲ್ಲಿ ರೌಡಿಗಳು ಬಸ್ ಡ್ರೈವರ ನಾಗಯ್ಯ ಸ್ವಾಮಿಯನ್ನು ಕೊಂದು ಹಾಕಿದ್ದಾರೆ. ಅದು ಕೂಡ ಹವಾ ಮೇಂಟೇನ್‌ ಮಾಡೋಕೆ ಎಂಬುದು ದುಃಖಕರ ಸಂಗತಿಯಾಗಿದೆ.

KSRTC ಡ್ರೈವರ್‌ ಅವನ ಬಸ್ ರೂಟ್ ಕಲಬುರಗಿ ಸಿಟಿಯಿಂದ ಮಿಣಜಗಿ. ಪ್ರತೀ ನಿತ್ಯ ತನ್ನ ಕೆಲಸವಾಯ್ತು. ತನ್ನ ಮನೆಯಾಯ್ತು ಅಂತ ಇದ್ದವನು. ಆದ್ರೆ ಅವತ್ತು ಊಟಕ್ಕೆ ಅಂತ ಬಸ್ ನಿಲ್ಲಿಸಿದವನು ಮತ್ತೆ ಆ ಬಸ್‌ನ ಸ್ಟಾರ್ಟ್ ಮಾಡಲೇ ಇಲ್ಲ. ಅವನನ್ನ ಹಂತಕರು ಕೊಂದು ಹಾಕಿದ್ರು. ಮಟಮಟ ಮಧ್ಯಾಹ್ನ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಕೆಳಗಿಳಿದು ಹೋಗುತ್ತಿದ್ದವನನ್ನ ಗುಂಪೊಂದು ಅಟ್ಟಾಡಿಸಿಕೊಂಡು ಹೋಗಿ ಕೊಂದು ಹಾಕಿತ್ತು. ಇನ್ನೂ ಇದೇ ಕೇಸ್ನ ತನಿಖೆಗಿಳಿದ ಪೊಲೀಸರಿಗೆ ಅವನನ್ನ ಕೊಂದವರು ಯಾರು? ಯಾತಕ್ಕಾಗಿ ಕೊಂದರು ಅನ್ನೋದನ್ನ ಪತ್ತೆ ಹಚ್ಚೋದೇ ಕಷ್ಟವಾಗಿಬಿಟ್ಟಿತ್ತು. ಬಳಿಕ ಹಂತಕರೇನೋ ಸಿಕ್ಕಿದ್ರು, ಅವರನ್ನೆಲ್ಲಾ ಎತ್ತಾಕೊಂಡು ಬಂದು ಪೊಲೀಸರು ವರ್ಕ್ ಕೂಡ ಮಾಡಿದ್ರು. ಯಾಕ್ರೋ ಬಸ್ ಡ್ರೈವರ್‌ನ ಕೊಂದ್ರಿ ಅಂತ ಕೇಳಿದ್ದಾರೆ. ಅದಕ್ಕೆ ಅವರು ಹೇಳಿರುವುದು ಹವಾ ಮೇಂಟೇನ್ ಮಾಡೋಕೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ ಪ್ರಯೋಗ!

25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
Read more