ಹಾಡಹಗಲಲ್ಲೇ KSRTC ಡ್ರೈವರ್‌ ಕೊಲೆ: ಹವಾ ಮೇಂಟೇನ್ ಮಾಡಲು ಅಮಾಯಕನನ್ನ ಕೊಂದರು !

ಹಾಡಹಗಲಲ್ಲೇ KSRTC ಡ್ರೈವರ್‌ ಕೊಲೆ: ಹವಾ ಮೇಂಟೇನ್ ಮಾಡಲು ಅಮಾಯಕನನ್ನ ಕೊಂದರು !

Published : May 24, 2023, 12:52 PM IST

ಕಲಬುರಗಿಯಲ್ಲಿ ರೌಡಿಗಳು ಬಸ್ ಡ್ರೈವರ ನಾಗಯ್ಯ ಸ್ವಾಮಿಯನ್ನು ಕೊಂದು ಹಾಕಿದ್ದಾರೆ. ಅದು ಕೂಡ ಹವಾ ಮೇಂಟೇನ್‌ ಮಾಡೋಕೆ ಎಂಬುದು ದುಃಖಕರ ಸಂಗತಿಯಾಗಿದೆ.

KSRTC ಡ್ರೈವರ್‌ ಅವನ ಬಸ್ ರೂಟ್ ಕಲಬುರಗಿ ಸಿಟಿಯಿಂದ ಮಿಣಜಗಿ. ಪ್ರತೀ ನಿತ್ಯ ತನ್ನ ಕೆಲಸವಾಯ್ತು. ತನ್ನ ಮನೆಯಾಯ್ತು ಅಂತ ಇದ್ದವನು. ಆದ್ರೆ ಅವತ್ತು ಊಟಕ್ಕೆ ಅಂತ ಬಸ್ ನಿಲ್ಲಿಸಿದವನು ಮತ್ತೆ ಆ ಬಸ್‌ನ ಸ್ಟಾರ್ಟ್ ಮಾಡಲೇ ಇಲ್ಲ. ಅವನನ್ನ ಹಂತಕರು ಕೊಂದು ಹಾಕಿದ್ರು. ಮಟಮಟ ಮಧ್ಯಾಹ್ನ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಕೆಳಗಿಳಿದು ಹೋಗುತ್ತಿದ್ದವನನ್ನ ಗುಂಪೊಂದು ಅಟ್ಟಾಡಿಸಿಕೊಂಡು ಹೋಗಿ ಕೊಂದು ಹಾಕಿತ್ತು. ಇನ್ನೂ ಇದೇ ಕೇಸ್ನ ತನಿಖೆಗಿಳಿದ ಪೊಲೀಸರಿಗೆ ಅವನನ್ನ ಕೊಂದವರು ಯಾರು? ಯಾತಕ್ಕಾಗಿ ಕೊಂದರು ಅನ್ನೋದನ್ನ ಪತ್ತೆ ಹಚ್ಚೋದೇ ಕಷ್ಟವಾಗಿಬಿಟ್ಟಿತ್ತು. ಬಳಿಕ ಹಂತಕರೇನೋ ಸಿಕ್ಕಿದ್ರು, ಅವರನ್ನೆಲ್ಲಾ ಎತ್ತಾಕೊಂಡು ಬಂದು ಪೊಲೀಸರು ವರ್ಕ್ ಕೂಡ ಮಾಡಿದ್ರು. ಯಾಕ್ರೋ ಬಸ್ ಡ್ರೈವರ್‌ನ ಕೊಂದ್ರಿ ಅಂತ ಕೇಳಿದ್ದಾರೆ. ಅದಕ್ಕೆ ಅವರು ಹೇಳಿರುವುದು ಹವಾ ಮೇಂಟೇನ್ ಮಾಡೋಕೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ ಪ್ರಯೋಗ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more