KSRTC Transfer Scam; ಶ್ರೀರಾಮುಲು ವಿರುದ್ಧ ಬಹುದೊಡ್ಡ ಭ್ರಷ್ಟಾಚಾರ ಆರೋಪ!

KSRTC Transfer Scam; ಶ್ರೀರಾಮುಲು ವಿರುದ್ಧ ಬಹುದೊಡ್ಡ ಭ್ರಷ್ಟಾಚಾರ ಆರೋಪ!

Published : Aug 02, 2022, 11:16 AM IST

40% ಕಮಿಷನ್ ಆಯ್ತು. ಈಗ ಟ್ರಾನ್ಸ್‌ಫರ್‌ ದಂಧೆ ಆರೋಪ ಕೇಳಿಬಂದಿದೆ. ಲಕ್ಷ ಲಕ್ಷ ಪಡೆದು ಸರ್ಕಾರಿ ನೌಕರರ ವರ್ಗಾವಣೆ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ವಿರುದ್ಧ ಈ ಆರೋಪ ಕೇಳಿಬಂದಿದೆ.

ಬೆಂಗಳೂರು (ಆ.2): ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಾಲಿಗೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ಅಸ್ತ್ರವಾಗುತ್ತಾ ಎಂಬ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಈಗಾಗಲೇ 40% ಕಮೀಷನ್ ದಂಧೆ ಎಂಬ ಆರೋಪ ಬಹಿರಂಗವಾಗಿರುವ ಸತ್ಯ.  ಇದೀಗ ಸಾರಿಗೆ ಸಚಿವ ಶ್ರೀರಾಮುಲು ವಿರುದ್ಧ ಬಹುದೊಡ್ಡ ಭಷ್ಟಾಚಾರ ಆರೋಪ ಕೇಳಿಬಂದಿದೆ. ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿ ವರ್ಗಾವಣೆಗಾಗಿ ಭರ್ಜರಿ ಡೀಲ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಲಕ್ಷ ಲಕ್ಷ ಹಣ ಪಡೆದು ಕೆಎಸ್‌ಆರ್‌ಟಿಸಿ ನೌಕರರ ವರ್ಗಾವಣೆ ಮಾಡಲಾಗಿದೆ ಎಂದು ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬುರಾವ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಮೂಲಕ ದೂರು ನೀಡಿದ್ದಾರೆ.

ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರಲ್ಲೇ ಬಸ್ಸಿಗಾಗಿ ಪರದಾಟ

ಇನ್ನು ನಿನ್ನೆಯಷ್ಟೇ (ಆ.1) ಸಚಿವ  ಶ್ರೀರಾಮುಲು ಅವರು ಬಳ್ಳಾರಿ ನಗರದಲ್ಲಿ 27.25 ಎಕರೆ ಜಮೀನು ಕಬಳಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು.  ಈ ಬಗ್ಗೆ ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಆಗ್ರಹಿಸಿದ್ದರು. ಹೀಗೆ ಒಂದಲ್ಲ ಒಂದು ಭ್ರಷ್ಟಾಚಾರ ಆರೋಪ ಶ್ರೀರಾಮುಲು ವಿರುದ್ಧ ಕೇಳಿಬರುತ್ತಿದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more