ವಿಜಯಪುರ; ಕುಡುಕರ ಅಡ್ಡೆಯಾದ ಐಬಿ, ಗುತ್ತಿಗೆದಾರಂದೆ ಹವಾ!

ವಿಜಯಪುರ; ಕುಡುಕರ ಅಡ್ಡೆಯಾದ ಐಬಿ, ಗುತ್ತಿಗೆದಾರಂದೆ ಹವಾ!

Published : Jan 25, 2021, 09:13 PM ISTUpdated : Jan 25, 2021, 09:14 PM IST

ಕುಡುಕರ ಅಡ್ಡೆಯಾದ ಐಬಿ/ ವಿಜಯಪುರದಲ್ಲಿ ಗುತ್ತಿಗೆದಾರನ ಎಣ್ಣೆ ಪಾರ್ಟಿ/ ಮುಳವಾಡ ಐಬಿ ಯಲ್ಲಿ ಬೇಕಾಬಿಟ್ಟಿ ಗುಂಡು-ತುಂಡು ಪಾರ್ಟಿ / ಹಿರಿಯ ಅಧಿಕಾರಿಗಳಿಗೆ ಕಾಣುತ್ತಿಲ್ಲವೇ?

ವಿಜಯಪುರ(ಜ.25)  ಇಲ್ಲಿನ ಪ್ರವಾಸಿ ಮಂದಿರ ಕುಡುಕರ ಅಡ್ಡೆಯಾಗಿದೆ. ಸರ್ಕಾರಿ ಐಬಿಯಲ್ಲಿ ಖಾಸಗಿಯವರ ಎಣ್ಣೆ ಪಾರ್ಟಿ ಎಗ್ಗಿಲ್ಲದೇ ನಡೆಯುತ್ತಿದೆ.  ವಿಜಯಪುರದ ಕ್ಲಾಸ್ ಒನ್ ಕಾಂಟ್ರಾಕ್ಟರ್ ಒಬ್ಬನಿಂದ ಶ್ರೀಮಂತ ಕುಳಗಳಿಗೆ ಗುಂಡು-ತುಂಡು ಪಾರ್ಟಿ ಆಯೋಜನೆ ಮಾಡಿದ್ದು ಬೆಳಕಿಗೆ ಬಂದಿದೆ.

ವಿಜಯಪುರದಲ್ಲಿ ಕಲ್ಲು ಗಣಿಗಳ ಅಬ್ಬರ

ಗುತ್ತಿಗೆದಾರನ ಕೃಪಾ ಕಟಾಕ್ಷದಲ್ಲಿ ಭಾಗಿಯಾದ್ರಾ ಅಧಿಕಾರಿಗಳು? ಎಂಬ ಪ್ರಶ್ನೆ ಸಹ ಮೂಡಿದೆ ಮುಳವಾಡ ಐಬಿ ಯಲ್ಲಿ ಬೇಕಾಬಿಟ್ಟಿ ಗುಂಡು-ತುಂಡು ಪಾರ್ಟಿ  ನಡೆದಿದ್ದರೂ ಯಾರಿಗೂ ಏನು ಸಂಬಂಧ ಇಲ್ಲ ಎಂಬಂತೆ ಇದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!