ವಿಜಯಪುರ; ಕುಡುಕರ ಅಡ್ಡೆಯಾದ ಐಬಿ, ಗುತ್ತಿಗೆದಾರಂದೆ ಹವಾ!

ವಿಜಯಪುರ; ಕುಡುಕರ ಅಡ್ಡೆಯಾದ ಐಬಿ, ಗುತ್ತಿಗೆದಾರಂದೆ ಹವಾ!

Published : Jan 25, 2021, 09:13 PM ISTUpdated : Jan 25, 2021, 09:14 PM IST

ಕುಡುಕರ ಅಡ್ಡೆಯಾದ ಐಬಿ/ ವಿಜಯಪುರದಲ್ಲಿ ಗುತ್ತಿಗೆದಾರನ ಎಣ್ಣೆ ಪಾರ್ಟಿ/ ಮುಳವಾಡ ಐಬಿ ಯಲ್ಲಿ ಬೇಕಾಬಿಟ್ಟಿ ಗುಂಡು-ತುಂಡು ಪಾರ್ಟಿ / ಹಿರಿಯ ಅಧಿಕಾರಿಗಳಿಗೆ ಕಾಣುತ್ತಿಲ್ಲವೇ?

ವಿಜಯಪುರ(ಜ.25)  ಇಲ್ಲಿನ ಪ್ರವಾಸಿ ಮಂದಿರ ಕುಡುಕರ ಅಡ್ಡೆಯಾಗಿದೆ. ಸರ್ಕಾರಿ ಐಬಿಯಲ್ಲಿ ಖಾಸಗಿಯವರ ಎಣ್ಣೆ ಪಾರ್ಟಿ ಎಗ್ಗಿಲ್ಲದೇ ನಡೆಯುತ್ತಿದೆ.  ವಿಜಯಪುರದ ಕ್ಲಾಸ್ ಒನ್ ಕಾಂಟ್ರಾಕ್ಟರ್ ಒಬ್ಬನಿಂದ ಶ್ರೀಮಂತ ಕುಳಗಳಿಗೆ ಗುಂಡು-ತುಂಡು ಪಾರ್ಟಿ ಆಯೋಜನೆ ಮಾಡಿದ್ದು ಬೆಳಕಿಗೆ ಬಂದಿದೆ.

ವಿಜಯಪುರದಲ್ಲಿ ಕಲ್ಲು ಗಣಿಗಳ ಅಬ್ಬರ

ಗುತ್ತಿಗೆದಾರನ ಕೃಪಾ ಕಟಾಕ್ಷದಲ್ಲಿ ಭಾಗಿಯಾದ್ರಾ ಅಧಿಕಾರಿಗಳು? ಎಂಬ ಪ್ರಶ್ನೆ ಸಹ ಮೂಡಿದೆ ಮುಳವಾಡ ಐಬಿ ಯಲ್ಲಿ ಬೇಕಾಬಿಟ್ಟಿ ಗುಂಡು-ತುಂಡು ಪಾರ್ಟಿ  ನಡೆದಿದ್ದರೂ ಯಾರಿಗೂ ಏನು ಸಂಬಂಧ ಇಲ್ಲ ಎಂಬಂತೆ ಇದ್ದಾರೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!