ಕೆ.ಆರ್.ಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಲಕ್ಷ..ಲಕ್ಷ ನಗದು ಸಹಿತ ಚಿನ್ನಾಭರಣ ಪತ್ತೆ

ಕೆ.ಆರ್.ಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಲಕ್ಷ..ಲಕ್ಷ ನಗದು ಸಹಿತ ಚಿನ್ನಾಭರಣ ಪತ್ತೆ

Published : Jun 29, 2023, 11:42 AM ISTUpdated : Jun 29, 2023, 12:00 PM IST

ಲೋಕಾಯುಕ್ತ ಅಧಿಕಾರಿಗಳು 2 ವಾಹನಗಳಲ್ಲಿ ಬಂದಿದ್ದು, ಅಜಿತ್ ರೈಗೆ ಸಂಬಂಧಿಸಿದ 11 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
 

ಬೆಂಗಳೂರು: ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಇನ್ನೂ ಶೋಧ ಕಾರ್ಯವನ್ನು ಮುಂದುವರೆಸಿದ್ದಾರೆ. ಅಜಿತ್‌ ರೈಗೆ ಸಂಬಂಧಿಸಿದ 11 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಸಂಬಂಧಿಕರು, ಸ್ನೇಹಿತರ ಹೆಸರಿನಲ್ಲಿ ಆಸ್ತಿ ಮಾಡಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಬೇನಾಮಿ ಆಸ್ತಿ ದಾಖಲೆಗಳು ಸಹ ಅವರ ಮನೆಯಲ್ಲಿ ಪತ್ತೆಯಾಗಿವೆ. ಆದಾಯಕ್ಕೂ ಹಾಗೂ ದೊರೆತ ಆಸ್ತಿಗೂ ತುಂಬಾ ವ್ಯತ್ಯಾಸ ಕಂಡುಬಂದಿದೆ.ಬುಧವಾರ ಬೆಳಗ್ಗೆಯೇ ದಾಳಿ ನಡೆಸಿದ್ದ ಅಧಿಕಾರಿಗಳು, ರಾತ್ರಿ ಪೂರ್ತಿ ಸಹಕಾರ ನಗರದ ನಿವಾಸದಲ್ಲೇ ಮೊಕ್ಕಾಂ ಹೂಡಿದ್ದರು. ದೊಡ್ಡಬಳ್ಳಾಪುರದ ಬಳಿ 98 ಎಕರೆ ಹೊಂದಿರುವ ಭೂಮಿ ಪತ್ರ ಲಭ್ಯವಾಗಿದೆ. ಈ ಆಸ್ತಿಯ ಮೌಲ್ಯ 300 ಕೋಟಿ ರೂ. ಎನ್ನಲಾಗಿದೆ.

ಇದನ್ನೂ ವೀಕ್ಷಿಸಿ: ಹುಡುಗ ಪಿಯುಸಿ ಫೇಲ್.. ಡಿಗ್ರಿ ಹುಡುಗಿ: ಪ್ರೀತಿ ಮಾಡಿದ ತಪ್ಪಿಗೆ ಜೀವ ಕಳೆದುಕೊಂಡ ಪ್ರೇಮಿಗಳು..!

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more