ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ:  ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ: ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

Published : Jul 03, 2023, 10:05 AM IST

ಭ್ರಷ್ಟಾಚಾರ ಹಣದಿಂದ ತಹಶೀಲ್ದಾರ್‌ ಅಜಿತ್‌ ರೈ ಐಷಾರಾಮಿ ಜೀವನವನ್ನು ನಡೆಸುತ್ತಿದ್ದ. ಶೋಕಿ ಜೀವನವೇ ಆತನ ಬದುಕಿಗೆ ಮುಳ್ಳಾಗಿದ್ದು, ಅದರಿಂದಲೇ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾನೆ.

ಬೆಂಗಳೂರು: ಕೆ.ಆರ್‌.ಪುರ ತಹಶೀಲ್ದಾರ್‌ ಅಜಿತ್‌ ರೈ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿರುವುದೇ ಒಂದು ರೋಚಕ ಕಥೆಯಾಗಿದೆ. ಈತ ಭ್ರಷ್ಟಾಚಾರದ ಹಣದಿಂದ ಐಷಾರಾಮಿ ಮತ್ತು ಶೋಕಿ ಜೀವನವನ್ನು ನಡೆಸುತ್ತಿದ್ದ. ಇದೇ ಈತ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳಲು ಕಾರಣವಾಗಿದೆ. ಆತನ ಬಳಿ ಇದ್ದ ಐಷಾರಾಮಿ ಕಾರುಗಳು ಹಾಗೂ ಜೀವನ ಶೈಲಿಯಿಂದ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು.  

ಇದನ್ನೂ ವೀಕ್ಷಿಸಿ: ಇಂದಿನಿಂದ ಹೊಸ ಸರ್ಕಾರದ ಚೊಚ್ಚಲ ಬಜೆಟ್‌ ಅಧಿವೇಶನ: ಜುಲೈ 7 ರಂದು ಅಯವ್ಯಯ ಮಂಡನೆ

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?