ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ:  ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ: ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

Published : Jul 03, 2023, 10:05 AM IST

ಭ್ರಷ್ಟಾಚಾರ ಹಣದಿಂದ ತಹಶೀಲ್ದಾರ್‌ ಅಜಿತ್‌ ರೈ ಐಷಾರಾಮಿ ಜೀವನವನ್ನು ನಡೆಸುತ್ತಿದ್ದ. ಶೋಕಿ ಜೀವನವೇ ಆತನ ಬದುಕಿಗೆ ಮುಳ್ಳಾಗಿದ್ದು, ಅದರಿಂದಲೇ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾನೆ.

ಬೆಂಗಳೂರು: ಕೆ.ಆರ್‌.ಪುರ ತಹಶೀಲ್ದಾರ್‌ ಅಜಿತ್‌ ರೈ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿರುವುದೇ ಒಂದು ರೋಚಕ ಕಥೆಯಾಗಿದೆ. ಈತ ಭ್ರಷ್ಟಾಚಾರದ ಹಣದಿಂದ ಐಷಾರಾಮಿ ಮತ್ತು ಶೋಕಿ ಜೀವನವನ್ನು ನಡೆಸುತ್ತಿದ್ದ. ಇದೇ ಈತ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳಲು ಕಾರಣವಾಗಿದೆ. ಆತನ ಬಳಿ ಇದ್ದ ಐಷಾರಾಮಿ ಕಾರುಗಳು ಹಾಗೂ ಜೀವನ ಶೈಲಿಯಿಂದ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು.  

ಇದನ್ನೂ ವೀಕ್ಷಿಸಿ: ಇಂದಿನಿಂದ ಹೊಸ ಸರ್ಕಾರದ ಚೊಚ್ಚಲ ಬಜೆಟ್‌ ಅಧಿವೇಶನ: ಜುಲೈ 7 ರಂದು ಅಯವ್ಯಯ ಮಂಡನೆ

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!