ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ:  ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ: ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

Published : Jul 03, 2023, 10:05 AM IST

ಭ್ರಷ್ಟಾಚಾರ ಹಣದಿಂದ ತಹಶೀಲ್ದಾರ್‌ ಅಜಿತ್‌ ರೈ ಐಷಾರಾಮಿ ಜೀವನವನ್ನು ನಡೆಸುತ್ತಿದ್ದ. ಶೋಕಿ ಜೀವನವೇ ಆತನ ಬದುಕಿಗೆ ಮುಳ್ಳಾಗಿದ್ದು, ಅದರಿಂದಲೇ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾನೆ.

ಬೆಂಗಳೂರು: ಕೆ.ಆರ್‌.ಪುರ ತಹಶೀಲ್ದಾರ್‌ ಅಜಿತ್‌ ರೈ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿರುವುದೇ ಒಂದು ರೋಚಕ ಕಥೆಯಾಗಿದೆ. ಈತ ಭ್ರಷ್ಟಾಚಾರದ ಹಣದಿಂದ ಐಷಾರಾಮಿ ಮತ್ತು ಶೋಕಿ ಜೀವನವನ್ನು ನಡೆಸುತ್ತಿದ್ದ. ಇದೇ ಈತ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳಲು ಕಾರಣವಾಗಿದೆ. ಆತನ ಬಳಿ ಇದ್ದ ಐಷಾರಾಮಿ ಕಾರುಗಳು ಹಾಗೂ ಜೀವನ ಶೈಲಿಯಿಂದ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು.  

ಇದನ್ನೂ ವೀಕ್ಷಿಸಿ: ಇಂದಿನಿಂದ ಹೊಸ ಸರ್ಕಾರದ ಚೊಚ್ಚಲ ಬಜೆಟ್‌ ಅಧಿವೇಶನ: ಜುಲೈ 7 ರಂದು ಅಯವ್ಯಯ ಮಂಡನೆ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?