ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು? ಮುಸ್ಲಿಂ ಲೀಗ್ ನೇತಾರನ ಷಡ್ಯಂತ್ರ ಎನ್ನುತ್ತಿದೆ ವಿಎಚ್‌ಪಿ!

ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು? ಮುಸ್ಲಿಂ ಲೀಗ್ ನೇತಾರನ ಷಡ್ಯಂತ್ರ ಎನ್ನುತ್ತಿದೆ ವಿಎಚ್‌ಪಿ!

Published : May 29, 2024, 05:37 PM ISTUpdated : May 29, 2024, 05:38 PM IST

ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡಿದ್ದು, ಹಿಂದೂ ಯುವತಿಯ ಲವ್ ಜಿಹಾದ್ ನಡೆದಿದೆ ಎನ್ನಲಾಗಿದೆ. ಮುಸ್ಲಿಂ ಲೀಗ್ ನಾಯಕನಿಂದ ಲವ್ ಜಿಹಾದ್ ಗೆ ಬೆಂಬಲ ಇದೆ ಎಂದು ವಿಎಚ್‌ಪಿ ಸೇರಿ ಹಿಂದೂ ಪರ ಸಂಘಟನೆಗಳು ಗಂಭೀರ ಅರೋಪ ಮಾಡಿವೆ.  
 

ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ (Kasaragod) ಮತ್ತೆ ಲವ್ ಜಿಹಾದ್ (Love Jihad) ಸದ್ದು ಮಾಡಿದೆ. ಮಂಗಳೂರು ಗಡಿ ಕಾಸರಗೋಡಿನಲ್ಲಿ ಹಿಂದೂ ಯುವತಿಯ ಲವ್ ಜಿಹಾದ್ ನಡೆದಿದೆ ಎನ್ನಲಾಗಿದೆ. ಮುಸ್ಲಿಂ ಲೀಗ್ (Muslim League) ನಾಯಕನಿಂದ ಲವ್ ಜಿಹಾದ್ ಗೆ ಬೆಂಬಲ ಆರೋಪ ಸಹ ಇದ್ದು, ಕಾಸರಗೋಡಿನ ವಿಎಚ್ ಪಿ(VHP) ಸೇರಿ ಹಿಂದೂ ಪರ ಸಂಘಟನೆಗಳು ಗಂಭೀರ ಅರೋಪ ಮಾಡಿವೆ.  ಕಾಸರಗೋಡಿನ ಬದಿಯಡ್ಕದಲ್ಲಿ ಲವ್‌ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದಾರೆ.

ಮಿರ್ಶಾದ್ ಎಂಬಾತನ ಜೊತೆ ಯುವತಿ(Hindu woman) ತೆರಳಿದ್ದು, ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಈಕೆ ಶಿಕ್ಷಕಿಯಾಗಿದ್ದರು. ಇನ್ನು ಕಾಸರಗೋಡು ನ್ಯಾಯಾಲಯದ ಮುಂದೆ ಇವರನ್ನು ಪೊಲೀಸರು ಹಾಜರುಪಡಿಸಿದ್ದು, ಸದ್ಯ ಆಕೆ ಸ್ವಇಚ್ಛೆಯಂತೆ ಯುವಕನ ಜೊತೆ ತೆರಳಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಈ ಲವ್ ಜಿಹಾದ್ ಗೆ ಕೇರಳದ ಮುಸ್ಲಿಂಲೀಗ್ ನೇತಾರನ ಷಡ್ಯಂತ್ರ ಆರೋಪ ಇದೆ. ಮುಸ್ಲಿಂಲೀಗ್ ನೇತಾರನೋರ್ವ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪ ಮಾಡಿದೆ. 

ಯುವತಿಯ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು (Badiyadka Police) ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಲಾಗಿತ್ತು.  ಈಕೆ ಮೇ.23ರಂದು ಮನೆಯಿಂದ ಹೊರಟು ಮತ್ತೆ ಮನೆಗೆ ಹಿಂದಿರುಗಿರಲಿಲ್ಲ. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿತ್ತು. ಯಾಕೆಂದರೆ ರಿಜಿಸ್ಟರ್ ಕಚೇರಿಯಲ್ಲಿ ಯುವತಿ ಮತ್ತು ಮಿರ್ಶಾದ್ ಮದುವೆ ಆಗಿದ್ದರು.

ಇದನ್ನೂ ವೀಕ್ಷಿಸಿ:  ಅಕ್ರಮ ಮರಳು ದಂಧೆ ಹಿಂದಿರೋದು ಯಾರು? ರಾತ್ರಿಯಾದ್ರೆ ಜೆಸಿಬಿ,ಟ್ರ್ಯಾಕ್ಟರ್, ಲಾರಿಗಳದ್ದೇ ಸದ್ದು..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more