ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಹುಚ್ಚಾಟ: ಪ್ರೀತಿ ನಿರಾಕರಿಸಿದ್ಧಕ್ಕೆ ಯುವತಿ ಮನೆ ಮೇಲೆ ದಾಳಿ!

ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಹುಚ್ಚಾಟ: ಪ್ರೀತಿ ನಿರಾಕರಿಸಿದ್ಧಕ್ಕೆ ಯುವತಿ ಮನೆ ಮೇಲೆ ದಾಳಿ!

Published : May 25, 2024, 06:05 PM ISTUpdated : May 25, 2024, 06:07 PM IST

ಯುವತಿ ಜತೆ ಮದುವೆ ಮಾಡಿ ಕೊಡುವಂತೆ ತಾಯಿಗೂ ತಿಪ್ಪಣ್ಣ ಧಮ್ಕಿ 
ಮದುವೆ ಮಾಡಿ ಕೊಡದಿದ್ದರೆ ಹತ್ಯೆಗೈಯ್ಯುವುದಾಗಿ ತಿಪ್ಪಣ್ಣ ಬೆದರಿಕೆ 
ಕೆಲ ತಿಂಗಳ ಹಿಂದೆ ಯುವತಿ ಮನೆಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದ

ಬೆಳಗಾವಿಯಲ್ಲಿ(Belagavi) ಪಾಗಲ್‌ ಪ್ರೇಮಿಯೊಬ್ಬ(Pagal Lover) ಹುಚ್ಚಾಟ ಮೆರೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆ ದಾಳಿ(Attack on House) ಮಾಡಿದ್ದಾನೆ. ಮನೆಯ ಕಿಡಿಕಿ ಗಾಜು ಒಡೆದು ಹಾಕಿದ್ದು, ಮದುವೆ ಆಗು ಎಂದು 3 ವರ್ಷಗಳಿಂದ ಯುವತಿಯನ್ನು ಆತ ಪೀಡಿಸುತ್ತಿದ್ದನಂತೆ(Love). ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ತಿಪ್ಪಣ್ಣ ಡೋಕರೆ (28) ಪಾಗಲ್‌ ಪ್ರೇಮಿ. ಬಿಕಾಂ ಓದುತ್ತಿರುವ ಯುವತಿ ಹಿಂದೆ ತಿಪ್ಪಣ್ಣ ಡೋಕರೆ ಬಿದ್ದಿದ್ದ. ಕಾಲೇಜಿಗೆ ಹೋಗುವಾಗಲೇಫಾಲೋ ಮಾಡಿ ಯುವತಿಗೆ ಪೀಡಿಸುತ್ತಿದ್ದ. ತಿಪ್ಪಣ್ಣ ಹುಚ್ಚಾಟಕ್ಕೆ ಕಾಲೇಜಿಗೆ ಹೋಗುವುದನ್ನೇ ಯುವತಿ ನಿಲ್ಲಿಸಿದ್ದಳಂತೆ. ಕಿಣೈಯಲ್ಲಿರುವ ಮನೆಯಲ್ಲಿ ತಾಯಿ ಜತೆಗೆ ಯುವತಿ ವಾಸವಿದ್ದಳು. ಯುವತಿಯನ್ನು ಮದುವೆ ಮಾಡಿಕೊಡುವಂತೆ ಧಮ್ಕಿಯನ್ನು ಹಾಕಿದ್ದನಂತೆ. ಕೆಲಸ ಇಲ್ಲದೆ ಊರಲ್ಲಿ ಸೋಮಾರಿಯಾಗಿರುವ ತಿಪ್ಪಣ್ಣ ಡೋಕರೆ, ಒಂದೇ ಸಮುದಾಯಕ್ಕೆ ಸೇರಿದರೂ ಮದುವೆ ಮಾಡಲು ನಿರಾಕರಣೆ ಮಾಡಲಾಗಿದೆ. ತಿಪ್ಪಣ್ಣನ ಕಿರಿಕಿರಿಗೆ  ಬೇಸತ್ತು ಕುಟುಂಬ ಪೊಲೀಸರ ಮೊರೆ ಹೋಗಿದೆ. ಮೂರು ವರ್ಷಗಳ ಹಿಂದೆಯೇ ತಿಪ್ಪಣ್ಣ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರ ಎಚ್ಚರಿಕೆಯಿಂದ ಯುವತಿ ತಂಟೆಗೆ ಹೋಗದೇ ಸೈಲೆಂಟ್ ಆಗಿದ್ದನಂತೆ. ಈಗ ಮತ್ತೆ ಬಾಲಬಿಚ್ಚಿರುವ ತಿಪ್ಪಣ್ಣ, ಮತ್ತೆ ಪೊಲೀಸರ ಮೊರೆ ಹೋದ ಕುಟುಂಬ.

ಇದನ್ನೂ ವೀಕ್ಷಿಸಿ:  ಪಾಸ್‌ಪೋರ್ಟ್ ರದ್ದಾದ್ರೆ ವಿದೇಶದಲ್ಲೇ ಪ್ರಜ್ವಲ್ ಲಾಕ್..? ನಿಯಮ ಹೇಳೋದೇನು..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more