ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಹುಚ್ಚಾಟ: ಪ್ರೀತಿ ನಿರಾಕರಿಸಿದ್ಧಕ್ಕೆ ಯುವತಿ ಮನೆ ಮೇಲೆ ದಾಳಿ!

ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಹುಚ್ಚಾಟ: ಪ್ರೀತಿ ನಿರಾಕರಿಸಿದ್ಧಕ್ಕೆ ಯುವತಿ ಮನೆ ಮೇಲೆ ದಾಳಿ!

Published : May 25, 2024, 06:05 PM ISTUpdated : May 25, 2024, 06:07 PM IST

ಯುವತಿ ಜತೆ ಮದುವೆ ಮಾಡಿ ಕೊಡುವಂತೆ ತಾಯಿಗೂ ತಿಪ್ಪಣ್ಣ ಧಮ್ಕಿ 
ಮದುವೆ ಮಾಡಿ ಕೊಡದಿದ್ದರೆ ಹತ್ಯೆಗೈಯ್ಯುವುದಾಗಿ ತಿಪ್ಪಣ್ಣ ಬೆದರಿಕೆ 
ಕೆಲ ತಿಂಗಳ ಹಿಂದೆ ಯುವತಿ ಮನೆಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದ

ಬೆಳಗಾವಿಯಲ್ಲಿ(Belagavi) ಪಾಗಲ್‌ ಪ್ರೇಮಿಯೊಬ್ಬ(Pagal Lover) ಹುಚ್ಚಾಟ ಮೆರೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆ ದಾಳಿ(Attack on House) ಮಾಡಿದ್ದಾನೆ. ಮನೆಯ ಕಿಡಿಕಿ ಗಾಜು ಒಡೆದು ಹಾಕಿದ್ದು, ಮದುವೆ ಆಗು ಎಂದು 3 ವರ್ಷಗಳಿಂದ ಯುವತಿಯನ್ನು ಆತ ಪೀಡಿಸುತ್ತಿದ್ದನಂತೆ(Love). ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ತಿಪ್ಪಣ್ಣ ಡೋಕರೆ (28) ಪಾಗಲ್‌ ಪ್ರೇಮಿ. ಬಿಕಾಂ ಓದುತ್ತಿರುವ ಯುವತಿ ಹಿಂದೆ ತಿಪ್ಪಣ್ಣ ಡೋಕರೆ ಬಿದ್ದಿದ್ದ. ಕಾಲೇಜಿಗೆ ಹೋಗುವಾಗಲೇಫಾಲೋ ಮಾಡಿ ಯುವತಿಗೆ ಪೀಡಿಸುತ್ತಿದ್ದ. ತಿಪ್ಪಣ್ಣ ಹುಚ್ಚಾಟಕ್ಕೆ ಕಾಲೇಜಿಗೆ ಹೋಗುವುದನ್ನೇ ಯುವತಿ ನಿಲ್ಲಿಸಿದ್ದಳಂತೆ. ಕಿಣೈಯಲ್ಲಿರುವ ಮನೆಯಲ್ಲಿ ತಾಯಿ ಜತೆಗೆ ಯುವತಿ ವಾಸವಿದ್ದಳು. ಯುವತಿಯನ್ನು ಮದುವೆ ಮಾಡಿಕೊಡುವಂತೆ ಧಮ್ಕಿಯನ್ನು ಹಾಕಿದ್ದನಂತೆ. ಕೆಲಸ ಇಲ್ಲದೆ ಊರಲ್ಲಿ ಸೋಮಾರಿಯಾಗಿರುವ ತಿಪ್ಪಣ್ಣ ಡೋಕರೆ, ಒಂದೇ ಸಮುದಾಯಕ್ಕೆ ಸೇರಿದರೂ ಮದುವೆ ಮಾಡಲು ನಿರಾಕರಣೆ ಮಾಡಲಾಗಿದೆ. ತಿಪ್ಪಣ್ಣನ ಕಿರಿಕಿರಿಗೆ  ಬೇಸತ್ತು ಕುಟುಂಬ ಪೊಲೀಸರ ಮೊರೆ ಹೋಗಿದೆ. ಮೂರು ವರ್ಷಗಳ ಹಿಂದೆಯೇ ತಿಪ್ಪಣ್ಣ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರ ಎಚ್ಚರಿಕೆಯಿಂದ ಯುವತಿ ತಂಟೆಗೆ ಹೋಗದೇ ಸೈಲೆಂಟ್ ಆಗಿದ್ದನಂತೆ. ಈಗ ಮತ್ತೆ ಬಾಲಬಿಚ್ಚಿರುವ ತಿಪ್ಪಣ್ಣ, ಮತ್ತೆ ಪೊಲೀಸರ ಮೊರೆ ಹೋದ ಕುಟುಂಬ.

ಇದನ್ನೂ ವೀಕ್ಷಿಸಿ:  ಪಾಸ್‌ಪೋರ್ಟ್ ರದ್ದಾದ್ರೆ ವಿದೇಶದಲ್ಲೇ ಪ್ರಜ್ವಲ್ ಲಾಕ್..? ನಿಯಮ ಹೇಳೋದೇನು..?

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more