ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಹುಚ್ಚಾಟ: ಪ್ರೀತಿ ನಿರಾಕರಿಸಿದ್ಧಕ್ಕೆ ಯುವತಿ ಮನೆ ಮೇಲೆ ದಾಳಿ!

ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಹುಚ್ಚಾಟ: ಪ್ರೀತಿ ನಿರಾಕರಿಸಿದ್ಧಕ್ಕೆ ಯುವತಿ ಮನೆ ಮೇಲೆ ದಾಳಿ!

Published : May 25, 2024, 06:05 PM ISTUpdated : May 25, 2024, 06:07 PM IST

ಯುವತಿ ಜತೆ ಮದುವೆ ಮಾಡಿ ಕೊಡುವಂತೆ ತಾಯಿಗೂ ತಿಪ್ಪಣ್ಣ ಧಮ್ಕಿ 
ಮದುವೆ ಮಾಡಿ ಕೊಡದಿದ್ದರೆ ಹತ್ಯೆಗೈಯ್ಯುವುದಾಗಿ ತಿಪ್ಪಣ್ಣ ಬೆದರಿಕೆ 
ಕೆಲ ತಿಂಗಳ ಹಿಂದೆ ಯುವತಿ ಮನೆಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದ

ಬೆಳಗಾವಿಯಲ್ಲಿ(Belagavi) ಪಾಗಲ್‌ ಪ್ರೇಮಿಯೊಬ್ಬ(Pagal Lover) ಹುಚ್ಚಾಟ ಮೆರೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆ ದಾಳಿ(Attack on House) ಮಾಡಿದ್ದಾನೆ. ಮನೆಯ ಕಿಡಿಕಿ ಗಾಜು ಒಡೆದು ಹಾಕಿದ್ದು, ಮದುವೆ ಆಗು ಎಂದು 3 ವರ್ಷಗಳಿಂದ ಯುವತಿಯನ್ನು ಆತ ಪೀಡಿಸುತ್ತಿದ್ದನಂತೆ(Love). ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ತಿಪ್ಪಣ್ಣ ಡೋಕರೆ (28) ಪಾಗಲ್‌ ಪ್ರೇಮಿ. ಬಿಕಾಂ ಓದುತ್ತಿರುವ ಯುವತಿ ಹಿಂದೆ ತಿಪ್ಪಣ್ಣ ಡೋಕರೆ ಬಿದ್ದಿದ್ದ. ಕಾಲೇಜಿಗೆ ಹೋಗುವಾಗಲೇಫಾಲೋ ಮಾಡಿ ಯುವತಿಗೆ ಪೀಡಿಸುತ್ತಿದ್ದ. ತಿಪ್ಪಣ್ಣ ಹುಚ್ಚಾಟಕ್ಕೆ ಕಾಲೇಜಿಗೆ ಹೋಗುವುದನ್ನೇ ಯುವತಿ ನಿಲ್ಲಿಸಿದ್ದಳಂತೆ. ಕಿಣೈಯಲ್ಲಿರುವ ಮನೆಯಲ್ಲಿ ತಾಯಿ ಜತೆಗೆ ಯುವತಿ ವಾಸವಿದ್ದಳು. ಯುವತಿಯನ್ನು ಮದುವೆ ಮಾಡಿಕೊಡುವಂತೆ ಧಮ್ಕಿಯನ್ನು ಹಾಕಿದ್ದನಂತೆ. ಕೆಲಸ ಇಲ್ಲದೆ ಊರಲ್ಲಿ ಸೋಮಾರಿಯಾಗಿರುವ ತಿಪ್ಪಣ್ಣ ಡೋಕರೆ, ಒಂದೇ ಸಮುದಾಯಕ್ಕೆ ಸೇರಿದರೂ ಮದುವೆ ಮಾಡಲು ನಿರಾಕರಣೆ ಮಾಡಲಾಗಿದೆ. ತಿಪ್ಪಣ್ಣನ ಕಿರಿಕಿರಿಗೆ  ಬೇಸತ್ತು ಕುಟುಂಬ ಪೊಲೀಸರ ಮೊರೆ ಹೋಗಿದೆ. ಮೂರು ವರ್ಷಗಳ ಹಿಂದೆಯೇ ತಿಪ್ಪಣ್ಣ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರ ಎಚ್ಚರಿಕೆಯಿಂದ ಯುವತಿ ತಂಟೆಗೆ ಹೋಗದೇ ಸೈಲೆಂಟ್ ಆಗಿದ್ದನಂತೆ. ಈಗ ಮತ್ತೆ ಬಾಲಬಿಚ್ಚಿರುವ ತಿಪ್ಪಣ್ಣ, ಮತ್ತೆ ಪೊಲೀಸರ ಮೊರೆ ಹೋದ ಕುಟುಂಬ.

ಇದನ್ನೂ ವೀಕ್ಷಿಸಿ:  ಪಾಸ್‌ಪೋರ್ಟ್ ರದ್ದಾದ್ರೆ ವಿದೇಶದಲ್ಲೇ ಪ್ರಜ್ವಲ್ ಲಾಕ್..? ನಿಯಮ ಹೇಳೋದೇನು..?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more