'ಒಮ್ಮೆ ಶರಣಾದ್ರೆ ಪ್ರೀತಿಗೆ, ಕತ್ತು ಕೊಟ್ಟಂಗೆ ಕತ್ತಿಗೆ..' ಮೂರೇ ತಿಂಗಳ ಪ್ರೀತಿಗೆ ನೂರ್ಕಾಲದ ಬದುಕು ಕಳೆದುಕೊಂಡ್ರು!

'ಒಮ್ಮೆ ಶರಣಾದ್ರೆ ಪ್ರೀತಿಗೆ, ಕತ್ತು ಕೊಟ್ಟಂಗೆ ಕತ್ತಿಗೆ..' ಮೂರೇ ತಿಂಗಳ ಪ್ರೀತಿಗೆ ನೂರ್ಕಾಲದ ಬದುಕು ಕಳೆದುಕೊಂಡ್ರು!

Published : Jan 17, 2023, 08:49 PM IST

ಇದೊಂದು ಪಾಗಲ್‌ ಪ್ರೇಮಿಯ ಕಥೆ. ಬರೀ ಮೂರೇ ತಿಂಗಳ ಪ್ರೀತಿಗೆ ನೂರ್ಕಾಲ ಸುಂದರವಾಗಿ ಬದುಕುವ ಅವಕಾಶವನ್ನೇ ಕಳೆದುಕೊಂಡ ವ್ಯಥೆ. ಜಾತ್ರೆಗೆ ಹೋಗುವ ತಯಾರಿಯಲ್ಲಿದ್ದ ಹುಡುಗಿ ಕೊಲೆಯಾಗಿ ಹೋಗಿದ್ದಳು, ಅವಳ ಪಕ್ಕದಲ್ಲೇ ಬಾಯ್‌ಫ್ರೆಂಡ್‌ ಶವ ಕೂಡ ಸಿಕ್ಕಿತ್ತು.
 

ಕೊಪ್ಪಳ (ಜ.17): ಅವರಿನ್ನೂ ಸಾಮಾನ್ಯ ಲೋಕವನ್ನೇ ನೋಡಿರದವರು. ಆದರೆ, ಪ್ರೇಮಲೋಕದಲ್ಲಿ ವಿಹರಿಸುವ ಕನಸು ಕಂಡವರು. ಶಾಲೆ ಬಿಟ್ಟು ಕಾಲೇಜು ಮೆಟ್ಟಿಲು ಹತ್ತುತ್ತಿದ್ದಂತೆ ಅವರಿಬ್ಬರು ಪ್ರೇಮದ ಪಾಶಕ್ಕೆ ತಗುಲುಹಾಕಿಕೊಂಡಿದ್ದರು. ಆದರೆ, ಇವರ ಪ್ರೇಮದ ಆಯಸ್ಸು ಇದ್ದಿದ್ದು ಕೇವಲ 3 ತಿಂಗಳು ಮಾತ್ರ. 

ಲವ್‌ಅಲ್ಲಿ ಬಿದ್ದ ಮೂರೇ ತಿಂಗಳಿಗೆ ಅವರಿಬ್ಬರು ಹೆಣವಾಗಿ ಹೋಗಿದ್ದರು.  ಪ್ರೇಯಸಿಯ ಮನೆಯಲ್ಲಿ ಇಬ್ಬರು ರಕ್ತದ ಮಡುವಿನಲ್ಲಿ ಬಿದ್ದು ಸಾವು ಕಂಡಿದ್ದರು. ಮೇಲ್ನೋಟಕ್ಕೆ ಅದು ಕೊಲೆಯಂತೆ ಕಂಡಿದ್ದರಿಂದ  ಪೊಲೀಸರ ಎಂಟ್ರಿ ಕೂಡ ಆಗಿತ್ತು. ಅವರಿಬ್ಬರನ್ನ ಅಲ್ಲಿ ಯಾರೋ ಕೊಲೆ ಮಾಡಿದ್ದಾರೆ ಅಂತ ಎಲ್ಲರೂ ಅಂದುಕೊಂಡಿದ್ದರು. ತನಿಖೆಗಿಳಿದಿದ್ದ ಪೊಲೀಸರು ಕೇಸ್‌ಗೆ ಬೇರೆಯದ್ದೇ ಟ್ವಿಸ್ಟ್ ಕೊಟ್ಟಿದ್ದರು. ಮಕರ ಸಂಕ್ರಮಣದ ದಿನ ಒಂದೇ ಮನೆಯಲ್ಲಿ ಸಿಕ್ಕ ಜೋಡಿ ಮೃತದೇಹಗಳ ಕೇಸ್‌ ಬಹಳ ಕುತೂಹಲಕಾರಿ.

Koppala: ಪ್ರೀತಿ ನೀರಾಕರಿಸಿದ ಮನೆಯವರು, ಕತ್ತು ಕೊಯ್ದುಕೊಂಡು ಪ್ರೇಮಿಗಳ ಆತ್ಮಹತ್ಯೆ

ಪಾಗಲ್‌ ಪ್ರೇಮಿ ಪ್ರಕಾಶ್‌ ಭಜಂತ್ರಿ, ಗೆಳತಿಯ ಮನೆಗೆ ಹೊಕ್ಕು ಆಕೆಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ. ಒಂದೇ ಏರಿಯಾದಲ್ಲಿ ಎದುರು-ಬದುರು ಮನೆಯವರು. ಕೆಲವು ಒನ್‌ ಸೈಡ್‌ ಲವ್‌ ಅಂದ್ರೆ ಇನ್ನೂ ಕೆಲವರು ಇಬ್ಬರೂ ಪ್ರೀತಿ ಮಾಡುತ್ತಿದ್ದರು ಎಂದಿದ್ದಾರೆ. ಆದರೆ, ಇನ್ನೂ ಬಾಳಿ ಬದುಕಬೇಕಿದ್ದ ಜೀವಗಳಾಗಿತ್ತು. ಪ್ರಕಾಶ ಅವಳು ಸಿಗೋದಿಲ್ಲ ಅನ್ನೋ ಕಾರಣಕ್ಕೆ ಅವಳನ್ನ ಮುಗಿಸಿ ತಾನೂ ಚಾಕು ಹಾಕಿಕೊಂಡು ಸಾವು ಕಂಡಿದ್ದಾರೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more