ಉಡುಪಿ: ಮದುವೆಯಾದ 2 ದಿನಕ್ಕೆ ಸಾವಿಗೆ ಶರಣಾದ ಜೋಡಿ, ಕೇಸ್‌ಗೆ ಟ್ವಿಸ್ಟ್

ಉಡುಪಿ: ಮದುವೆಯಾದ 2 ದಿನಕ್ಕೆ ಸಾವಿಗೆ ಶರಣಾದ ಜೋಡಿ, ಕೇಸ್‌ಗೆ ಟ್ವಿಸ್ಟ್

Published : May 22, 2022, 02:34 PM IST

ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ಬೆಂಗಳೂರಿನ ಹೆಬ್ಬಾಳದ ಯಶವಂತ್ ಮತ್ತು ಜ್ಯೋತಿ ಎಂಬುವವರು ನಾಪತ್ತೆಯಾಗಿದ್ದರು. 

ಉಡುಪಿ (ಮೇ. 22): ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ಬೆಂಗಳೂರಿನ ಹೆಬ್ಬಾಳದ ಯಶವಂತ್ ಮತ್ತು ಜ್ಯೋತಿ ಎಂಬುವವರು ನಾಪತ್ತೆಯಾಗಿದ್ದರು. ಕೆಲವು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು. ಇವರ ಪ್ರೀತಿಯನ್ನೂ ಎರಡೂ ಮನೆಯವರು ಒಪ್ಪಿರಲಿಲ್ಲ. ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದಾಗಲೂ ಒಪ್ಪದಿದ್ದಾಗ ಓಡಿ ಹೋಗಿ ಮದುವೆಯಾಗುತ್ತಾರೆ. ಮದುವೆಯಾದ ಮೇಲೆಯೂ ಪೋಷಕರು ಒಪ್ಪದಿದ್ದಾಗ, ಬಾಡಿಗೆ ಕಾರು ಪಡೆದು ಉಡುಪಿಗೆ ಹೋಗಿ ಅಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.  

'ಆತ್ಮಹತ್ಯೆಗೂ ಮುನ್ನ ಪೋಷಕರಿಗೆ ಮೆಸೇಜ್ ಮಾಡುತ್ತಾರೆ. 'ನಮಗೆ ಪ್ರೀತಿಯೂ ಮುಖ್ಯ, ನೀವೂ ಮುಖ್ಯ. ನಾವೊಂದು ತಪ್ಪು ನಿರ್ಧಾರ ತೆಗೆದುಕೊಂಡಿದ್ದೇವೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ' ಎಂದು ಮೆಸೇಜ್ ಕಳುಹಿಸುತ್ತಾರೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more