ಅಣ್ಣ-ತಂಗಿ ಮನಸ್ಸಲ್ಲಿ ಮೂಡಿತ್ತು ಪ್ರೇಮ: ಪ್ರೀತಿ ಫಲಿಸಲ್ಲ ಎಂದು 'ಜೋಡಿ' ಆತ್ಮಹತ್ಯೆ

ಅಣ್ಣ-ತಂಗಿ ಮನಸ್ಸಲ್ಲಿ ಮೂಡಿತ್ತು ಪ್ರೇಮ: ಪ್ರೀತಿ ಫಲಿಸಲ್ಲ ಎಂದು 'ಜೋಡಿ' ಆತ್ಮಹತ್ಯೆ

Published : Dec 13, 2022, 10:47 AM IST

ಧಾರವಾಡದ ನವಲಗುಂದದ ಅಶೋಕ ಲಾಡ್ಜ್'ನಲ್ಲಿ ಜೋಡಿಯ ಶವವೊಂದು ಫ್ಯಾನಿನಲ್ಲಿ ನೇತಾಡ್ತಿತ್ತು. ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಅಣ್ಣ-ತಂಗಿ.

ಧಾರವಾಡ: ವರಸೆಯಲ್ಲಿ ಅಣ್ಣ ತಂಗಿ ಆಗಿದ್ದ ದೀಪಾ ಮತ್ತೆ ಕುಮಾರ್ ಮಧ್ಯೆ ಮೂಡಿದ್ದ ಪ್ರೀತಿಯೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿಬಿಟ್ಟಿತ್ತು. ನವಲಗುಂದದ ಬೆಳವಟಿಗೆ ಗ್ರಾಮದ ಕುಮಾರ ಕೆಲಸ ಕಾರ್ಯವಿಲ್ಲದೆ ಅಲೆದಾಡುತ್ತಿದ್ದ, ಈ ವೇಳೆ ತನ್ನ ಚಿಕ್ಕಮ್ಮನ ಮಗಳು ದೀಪಾಳ ಮೇಲೆ ಪ್ರೀತಿ ಮೂಡಿರುತ್ತೆ. ಪ್ರೀತಿ ಏನೋ ಮಾಡಿದ್ದೆ ಆದ್ರೆ ಜೀವನಕ್ಕೆ ಏನ್ ಮಾಡೋದು ಅಂತ ಕುಮಾರನಿಗೆ ಚಿಂತೆ ಶುರು ಆಗಿಬಿಡುತ್ತೆ. ಆತನಿಗೆ ಎಲ್ಲೂ ಕೆಲಸ ಸಿಗೋದೆ ಇಲ್ಲ. ಇತ್ತ ತಾನು ಪ್ರೀತಿಸಿದ ಹುಡುಗಿಯನ್ನು ಬಿಡದ ಪರಿಸ್ಥಿತಿ. ಈ ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ಸಿಗಲ್ಲ ಅಂತ ಇಬ್ಬರಿಗೂ ಗೊತ್ತಿತ್ತು. ಹೀಗಾಗಿ ಈ ಜೋಡಿ ಸಾಯುವ ನಿರ್ಧಾರಕ್ಕೆ ಬಂದು, ನೇಣಿಗೆ ಕೊರಳೊಡ್ಡಿದ್ದಾರೆ.

ಆನೇಕಲ್ ಭೀಕರ ಅಪಘಾತ: ತುತ್ತಿನ ಚೀಲ ತುಂಬಿಸಿಕೊಳ್ಳಲು ಬಂದಿದ್ದ ಅಸ್ಸಾಂ ಮೂಲದ ಮೂವರ ದುರ್ಮರಣ

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more