ಅಣ್ಣ-ತಂಗಿ ಮನಸ್ಸಲ್ಲಿ ಮೂಡಿತ್ತು ಪ್ರೇಮ: ಪ್ರೀತಿ ಫಲಿಸಲ್ಲ ಎಂದು 'ಜೋಡಿ' ಆತ್ಮಹತ್ಯೆ

ಅಣ್ಣ-ತಂಗಿ ಮನಸ್ಸಲ್ಲಿ ಮೂಡಿತ್ತು ಪ್ರೇಮ: ಪ್ರೀತಿ ಫಲಿಸಲ್ಲ ಎಂದು 'ಜೋಡಿ' ಆತ್ಮಹತ್ಯೆ

Published : Dec 13, 2022, 10:47 AM IST

ಧಾರವಾಡದ ನವಲಗುಂದದ ಅಶೋಕ ಲಾಡ್ಜ್'ನಲ್ಲಿ ಜೋಡಿಯ ಶವವೊಂದು ಫ್ಯಾನಿನಲ್ಲಿ ನೇತಾಡ್ತಿತ್ತು. ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಅಣ್ಣ-ತಂಗಿ.

ಧಾರವಾಡ: ವರಸೆಯಲ್ಲಿ ಅಣ್ಣ ತಂಗಿ ಆಗಿದ್ದ ದೀಪಾ ಮತ್ತೆ ಕುಮಾರ್ ಮಧ್ಯೆ ಮೂಡಿದ್ದ ಪ್ರೀತಿಯೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿಬಿಟ್ಟಿತ್ತು. ನವಲಗುಂದದ ಬೆಳವಟಿಗೆ ಗ್ರಾಮದ ಕುಮಾರ ಕೆಲಸ ಕಾರ್ಯವಿಲ್ಲದೆ ಅಲೆದಾಡುತ್ತಿದ್ದ, ಈ ವೇಳೆ ತನ್ನ ಚಿಕ್ಕಮ್ಮನ ಮಗಳು ದೀಪಾಳ ಮೇಲೆ ಪ್ರೀತಿ ಮೂಡಿರುತ್ತೆ. ಪ್ರೀತಿ ಏನೋ ಮಾಡಿದ್ದೆ ಆದ್ರೆ ಜೀವನಕ್ಕೆ ಏನ್ ಮಾಡೋದು ಅಂತ ಕುಮಾರನಿಗೆ ಚಿಂತೆ ಶುರು ಆಗಿಬಿಡುತ್ತೆ. ಆತನಿಗೆ ಎಲ್ಲೂ ಕೆಲಸ ಸಿಗೋದೆ ಇಲ್ಲ. ಇತ್ತ ತಾನು ಪ್ರೀತಿಸಿದ ಹುಡುಗಿಯನ್ನು ಬಿಡದ ಪರಿಸ್ಥಿತಿ. ಈ ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ಸಿಗಲ್ಲ ಅಂತ ಇಬ್ಬರಿಗೂ ಗೊತ್ತಿತ್ತು. ಹೀಗಾಗಿ ಈ ಜೋಡಿ ಸಾಯುವ ನಿರ್ಧಾರಕ್ಕೆ ಬಂದು, ನೇಣಿಗೆ ಕೊರಳೊಡ್ಡಿದ್ದಾರೆ.

ಆನೇಕಲ್ ಭೀಕರ ಅಪಘಾತ: ತುತ್ತಿನ ಚೀಲ ತುಂಬಿಸಿಕೊಳ್ಳಲು ಬಂದಿದ್ದ ಅಸ್ಸಾಂ ಮೂಲದ ಮೂವರ ದುರ್ಮರಣ

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more