ಅಣ್ಣ-ತಂಗಿ ಮನಸ್ಸಲ್ಲಿ ಮೂಡಿತ್ತು ಪ್ರೇಮ: ಪ್ರೀತಿ ಫಲಿಸಲ್ಲ ಎಂದು 'ಜೋಡಿ' ಆತ್ಮಹತ್ಯೆ

ಅಣ್ಣ-ತಂಗಿ ಮನಸ್ಸಲ್ಲಿ ಮೂಡಿತ್ತು ಪ್ರೇಮ: ಪ್ರೀತಿ ಫಲಿಸಲ್ಲ ಎಂದು 'ಜೋಡಿ' ಆತ್ಮಹತ್ಯೆ

Published : Dec 13, 2022, 10:47 AM IST

ಧಾರವಾಡದ ನವಲಗುಂದದ ಅಶೋಕ ಲಾಡ್ಜ್'ನಲ್ಲಿ ಜೋಡಿಯ ಶವವೊಂದು ಫ್ಯಾನಿನಲ್ಲಿ ನೇತಾಡ್ತಿತ್ತು. ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಅಣ್ಣ-ತಂಗಿ.

ಧಾರವಾಡ: ವರಸೆಯಲ್ಲಿ ಅಣ್ಣ ತಂಗಿ ಆಗಿದ್ದ ದೀಪಾ ಮತ್ತೆ ಕುಮಾರ್ ಮಧ್ಯೆ ಮೂಡಿದ್ದ ಪ್ರೀತಿಯೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿಬಿಟ್ಟಿತ್ತು. ನವಲಗುಂದದ ಬೆಳವಟಿಗೆ ಗ್ರಾಮದ ಕುಮಾರ ಕೆಲಸ ಕಾರ್ಯವಿಲ್ಲದೆ ಅಲೆದಾಡುತ್ತಿದ್ದ, ಈ ವೇಳೆ ತನ್ನ ಚಿಕ್ಕಮ್ಮನ ಮಗಳು ದೀಪಾಳ ಮೇಲೆ ಪ್ರೀತಿ ಮೂಡಿರುತ್ತೆ. ಪ್ರೀತಿ ಏನೋ ಮಾಡಿದ್ದೆ ಆದ್ರೆ ಜೀವನಕ್ಕೆ ಏನ್ ಮಾಡೋದು ಅಂತ ಕುಮಾರನಿಗೆ ಚಿಂತೆ ಶುರು ಆಗಿಬಿಡುತ್ತೆ. ಆತನಿಗೆ ಎಲ್ಲೂ ಕೆಲಸ ಸಿಗೋದೆ ಇಲ್ಲ. ಇತ್ತ ತಾನು ಪ್ರೀತಿಸಿದ ಹುಡುಗಿಯನ್ನು ಬಿಡದ ಪರಿಸ್ಥಿತಿ. ಈ ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ಸಿಗಲ್ಲ ಅಂತ ಇಬ್ಬರಿಗೂ ಗೊತ್ತಿತ್ತು. ಹೀಗಾಗಿ ಈ ಜೋಡಿ ಸಾಯುವ ನಿರ್ಧಾರಕ್ಕೆ ಬಂದು, ನೇಣಿಗೆ ಕೊರಳೊಡ್ಡಿದ್ದಾರೆ.

ಆನೇಕಲ್ ಭೀಕರ ಅಪಘಾತ: ತುತ್ತಿನ ಚೀಲ ತುಂಬಿಸಿಕೊಳ್ಳಲು ಬಂದಿದ್ದ ಅಸ್ಸಾಂ ಮೂಲದ ಮೂವರ ದುರ್ಮರಣ

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more