ಮಹಿಳೆಗೆ ರಾಸಲೇಲೆಗೆ ಒತ್ತಾಯ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್

ಮಹಿಳೆಗೆ ರಾಸಲೇಲೆಗೆ ಒತ್ತಾಯ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್

Published : Jan 04, 2025, 11:53 AM IST

ಅಮಾನತ್ತಾದ ಬೆನ್ನಲ್ಲೇ ಪೊಲೀಸರು. ಡಿವೈಎಸ್ಪಿಯನ್ನು ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂತ್ರಸ್ಥ ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.

ತುಮಕೂರು(ಜ.04): ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧನ ಹಿನ್ನೆಲೆಯಲ್ಲೇ ಅವರನ್ನು ಅಮಾನತು ಗೊಳಿಸಲಾಗಿದೆ. 

ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಮಹಿಳೆಯನ್ನು ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರು ತನ್ನ ಕಚೇರಿಯಲ್ಲಿನ ಶೌಚಾಲಯಕ್ಕೆ ಕರೆದುಕೊಂಡು ಅಸಭ್ಯವಾಗಿ ವರ್ತಿಸಿದ್ದರು. ಇದನ್ನು ಕಿಟಕಿಯ ಮೂಲಕ ವ್ಯಕ್ತಿಯೊಬ್ಬ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಹರಿಯ ಬಿಟ್ಟಿದ್ದು ಇದೀಗ ವಿಡಿಯೋ ವೈರೆಲ್ ಆಗಿತ್ತು. 

ಚಿಕ್ಕಬಳ್ಳಾಪುರ: ಜೆಡಿಎಸ್‌ ಮುಖಂಡನ ಬರ್ಬರ ಹತ್ಯೆ

ವೈರಲ್ ಆದ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಅಶೋಕ್ ಅವರು ಕಾನೂನು ಕ್ರಮ ಕೈಗೊಳ್ಳಲಾಗುವುದು ಹೇಳಿದ್ದರು. ಈ ಸಂಬಂಧ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಈ ಘಟನೆ ಬಗ್ಗೆ ವರದಿ ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಮಾನತ್ತಾದ ಬೆನ್ನಲ್ಲೇ ಪೊಲೀಸರು. ಡಿವೈಎಸ್ಪಿಯನ್ನು ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂತ್ರಸ್ಥ ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more