ತಳ್ಳಾಟ-ನೂಕಾಟ; ಶಾಸಕ ಸಿದ್ದು ಸವದಿಗೆ ಈಗ ಶುರುವಾಯ್ತು ಅಸಲಿ ಸಂಕಟ

ತಳ್ಳಾಟ-ನೂಕಾಟ; ಶಾಸಕ ಸಿದ್ದು ಸವದಿಗೆ ಈಗ ಶುರುವಾಯ್ತು ಅಸಲಿ ಸಂಕಟ

Published : Jan 05, 2021, 06:47 PM IST

ಪುರಸಭೆ ತಳ್ಳಾಟ-ನೂಕಾಟ ಪ್ರಕರಣ/ ಸಿದ್ದು ಸವದಿಗೆ ಕಂಟಕ/  ಎಲ್ಲ ಇಲಾಖೆಗಳು ಮಾಹಿತಿ ಪಡೆದುಕೊಂಡವು/ ಸ್ಥಳ ಮಹಜರು ಮಾಡಲಾಗಿದೆ/ ಶಾಸಕ ಸಿದ್ದು ಸವದಿ ಸೇರಿದಂತೆ 31 ಜನರ‌ ವಿರುದ್ಧ ಕೇಸ್

ಬಾಗಲಕೋಟೆ (ಜ. 05)  ಮಹಾಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣ ಕೇಸ್ ಸಿದ್ದು ಸವದಿಗೆ ಕಂಟಕ ತರುತ್ತದೆಯಾ ಎಂಬ ಪ್ರಶ್ನೆ ಮತ್ತೆ ಎದುರಾಗಿದೆ. ತೇರದಾಳ ಶಾಸಕ ಸಿದ್ದು ಸವದಿ ಸೇರಿದಂತೆ 31 ಜನರ‌ ವಿರುದ್ಧ ಕೇಸ್ ದಾಖಲಾಗಿದೆ.

 ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣ ಇದೆ. ನವೆಂಬರ್ 9, 2020 ರಂದು ನಡೆದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ವೇಳೆ  ಗಲಾಟೆ ನಡೆದಿತ್ತು.   ಪುರಸಭೆ ಸದಸ್ಯೆ ಚಾಂದಿನಿ ನಾಯಕ್, ಸವಿತಾ ಹುರಕಡ್ಲಿ, ಗೋದಾವರಿ ಬಾಟ್ ಅವರನ್ನು ತಳ್ಳಾಡಿ ನೂಕಾಡಿದ ಪ್ರಕರಣದ ಸಮಗ್ರ ಮಾಹಿತಿಯನ್ನು ವಿವಿಧ ಇಲಾಖೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ. 

 

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!