ಸರ್ಕಾರಿ ಶಾಲೆ ಬಾಗಿಲಲ್ಲೇ ಬಿತ್ತು ಹೆಣ: 18 ವರ್ಷದ ಹಿಂದೆ ತಂದೆ.. ಈಗ ಮಗ..!

ಸರ್ಕಾರಿ ಶಾಲೆ ಬಾಗಿಲಲ್ಲೇ ಬಿತ್ತು ಹೆಣ: 18 ವರ್ಷದ ಹಿಂದೆ ತಂದೆ.. ಈಗ ಮಗ..!

Published : May 26, 2023, 12:58 PM IST

ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಮಹಾಂತೇಶ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಆತನ ತಂದೆಯನ್ನು ಕೊಂದವರೇ ಈ ಮರ್ಡರ್‌ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬೆಳಗಾವಿ: ಆತ ಇನ್ನೂ 24 ವರ್ಷದ ಯುವಕ, ಐಟಿಐ ಮುಗಿಸಿ ಕೆಲಸಕ್ಕೆ ಹೋಗ್ತಿದ್ದ. ಬೆಳಗ್ಗೆ ಮನೆಯಿಂದ ಹೊರಟರೆ ರಾತ್ರಿ ವಾಪಸ್ ಆಗುತ್ತಿದ್ದ. ಆದ್ರೆ ಆವತ್ತು ಆತ ರಾತ್ರಿ ಎಷ್ಟೇ ಹೊತ್ತಾದ್ರೂ ಮನೆಗೆ ವಾಪಸ್ ಆಗೇ ಇರಲಿಲ್ಲ. ಎಲ್ಲೋ ಫ್ರೆಂಡ್ಸ್ ಜೊತೆ ಹೋಗಿರಬೇಕು ಅಂತ ಮನೆಯವರು ನಿದ್ರೆಗೆ ಜಾರಿಬಿಟ್ಟಿದ್ರು. ಆದ್ರೆ ಬೆಳಗಾಗ್ತಿದ್ದಂತೆ ಒಂದು ಶಾಕಿಂಗ್ ನ್ಯೂಸ್ ಸಿಕ್ಕಿತ್ತು. ಕೆಲಸಕ್ಕೆ ಅಂತ ಹೋದವನು ಅದೇ ಗ್ರಾಮದ ಶಾಲೆಯ ಬಾಗಿಲ ಮುಂದೆ ಹೆಣವಾಗಿ ಬಿದ್ದಿದ್ದ. ಇನ್ನೂ ಇದೇ ಕೊಲೆಯ ಬೆನ್ನು ಬಿದ್ದ ಪೊಲೀಸರಿಗೆ ಆರಂಭದಲ್ಲಿ ಸರಿಯಾದ ಕ್ಲೂಗಳು ಸಿಕ್ಕಿರಲಿಲ್ಲ. ಆದ್ರೆ ನಂತರ ಇದೇ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಡೆದ ಘಟನೆ ಗೊತ್ತಾದ ಮೇಲೆ ತಡಮಾಡದೇ ಪೊಲೀಸರು ಹಂತಕರ ಎದುರು ನಿಂತಿದ್ರು. ರಾತ್ರಿ 8 ಗಂಟೆಗೆ ಫೋನ್ ರಿಸೀವ್ ಮಾಡಿ ಮಾತನ್ನಾಡಿದವನು ಬೆಳಗ್ಗೆಯಾಗುವಷ್ಟರಲ್ಲಿ ಮಹಾಂತೇಶ ಕೊಲೆಯಾಗಿದ್ದಾನೆ. 18 ವರ್ಷದ ಹಿಂದೆ ತಂದೆಯನ್ನ ಕೊಂದವರು ಇವತ್ತು ಮಹಾಂತೇಶನ ಕಥೆ ಮುಗಿಸಿದ್ದಾರೆ ಅಂತ ಆ ಮನೆಯವರು ಆರೋಪಿಸಿದ್ದಾರೆ. ಸದ್ಯ ಧಮ್ಕಿ ಹಾಕಿದ ಎಂಬ ಒಂದೇ ಒಂದು ಕಾರಣಕ್ಕೆ ಮಹಾಂತೇಶನನ್ನು ಬರ್ಬರ ಹತ್ಯೆ ಮಾಡಿದ ರಾಜೇಸಾಬ್, ಅಕ್ಷಯಕುಮಾರ್ ಜೈಲು ಪಾಲಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more