ಸರ್ಕಾರಿ ಶಾಲೆ ಬಾಗಿಲಲ್ಲೇ ಬಿತ್ತು ಹೆಣ: 18 ವರ್ಷದ ಹಿಂದೆ ತಂದೆ.. ಈಗ ಮಗ..!

ಸರ್ಕಾರಿ ಶಾಲೆ ಬಾಗಿಲಲ್ಲೇ ಬಿತ್ತು ಹೆಣ: 18 ವರ್ಷದ ಹಿಂದೆ ತಂದೆ.. ಈಗ ಮಗ..!

Published : May 26, 2023, 12:58 PM IST

ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಮಹಾಂತೇಶ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಆತನ ತಂದೆಯನ್ನು ಕೊಂದವರೇ ಈ ಮರ್ಡರ್‌ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬೆಳಗಾವಿ: ಆತ ಇನ್ನೂ 24 ವರ್ಷದ ಯುವಕ, ಐಟಿಐ ಮುಗಿಸಿ ಕೆಲಸಕ್ಕೆ ಹೋಗ್ತಿದ್ದ. ಬೆಳಗ್ಗೆ ಮನೆಯಿಂದ ಹೊರಟರೆ ರಾತ್ರಿ ವಾಪಸ್ ಆಗುತ್ತಿದ್ದ. ಆದ್ರೆ ಆವತ್ತು ಆತ ರಾತ್ರಿ ಎಷ್ಟೇ ಹೊತ್ತಾದ್ರೂ ಮನೆಗೆ ವಾಪಸ್ ಆಗೇ ಇರಲಿಲ್ಲ. ಎಲ್ಲೋ ಫ್ರೆಂಡ್ಸ್ ಜೊತೆ ಹೋಗಿರಬೇಕು ಅಂತ ಮನೆಯವರು ನಿದ್ರೆಗೆ ಜಾರಿಬಿಟ್ಟಿದ್ರು. ಆದ್ರೆ ಬೆಳಗಾಗ್ತಿದ್ದಂತೆ ಒಂದು ಶಾಕಿಂಗ್ ನ್ಯೂಸ್ ಸಿಕ್ಕಿತ್ತು. ಕೆಲಸಕ್ಕೆ ಅಂತ ಹೋದವನು ಅದೇ ಗ್ರಾಮದ ಶಾಲೆಯ ಬಾಗಿಲ ಮುಂದೆ ಹೆಣವಾಗಿ ಬಿದ್ದಿದ್ದ. ಇನ್ನೂ ಇದೇ ಕೊಲೆಯ ಬೆನ್ನು ಬಿದ್ದ ಪೊಲೀಸರಿಗೆ ಆರಂಭದಲ್ಲಿ ಸರಿಯಾದ ಕ್ಲೂಗಳು ಸಿಕ್ಕಿರಲಿಲ್ಲ. ಆದ್ರೆ ನಂತರ ಇದೇ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಡೆದ ಘಟನೆ ಗೊತ್ತಾದ ಮೇಲೆ ತಡಮಾಡದೇ ಪೊಲೀಸರು ಹಂತಕರ ಎದುರು ನಿಂತಿದ್ರು. ರಾತ್ರಿ 8 ಗಂಟೆಗೆ ಫೋನ್ ರಿಸೀವ್ ಮಾಡಿ ಮಾತನ್ನಾಡಿದವನು ಬೆಳಗ್ಗೆಯಾಗುವಷ್ಟರಲ್ಲಿ ಮಹಾಂತೇಶ ಕೊಲೆಯಾಗಿದ್ದಾನೆ. 18 ವರ್ಷದ ಹಿಂದೆ ತಂದೆಯನ್ನ ಕೊಂದವರು ಇವತ್ತು ಮಹಾಂತೇಶನ ಕಥೆ ಮುಗಿಸಿದ್ದಾರೆ ಅಂತ ಆ ಮನೆಯವರು ಆರೋಪಿಸಿದ್ದಾರೆ. ಸದ್ಯ ಧಮ್ಕಿ ಹಾಕಿದ ಎಂಬ ಒಂದೇ ಒಂದು ಕಾರಣಕ್ಕೆ ಮಹಾಂತೇಶನನ್ನು ಬರ್ಬರ ಹತ್ಯೆ ಮಾಡಿದ ರಾಜೇಸಾಬ್, ಅಕ್ಷಯಕುಮಾರ್ ಜೈಲು ಪಾಲಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more