ಸರ್ಕಾರಿ ಶಾಲೆ ಬಾಗಿಲಲ್ಲೇ ಬಿತ್ತು ಹೆಣ: 18 ವರ್ಷದ ಹಿಂದೆ ತಂದೆ.. ಈಗ ಮಗ..!

ಸರ್ಕಾರಿ ಶಾಲೆ ಬಾಗಿಲಲ್ಲೇ ಬಿತ್ತು ಹೆಣ: 18 ವರ್ಷದ ಹಿಂದೆ ತಂದೆ.. ಈಗ ಮಗ..!

Published : May 26, 2023, 12:58 PM IST

ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಮಹಾಂತೇಶ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಆತನ ತಂದೆಯನ್ನು ಕೊಂದವರೇ ಈ ಮರ್ಡರ್‌ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬೆಳಗಾವಿ: ಆತ ಇನ್ನೂ 24 ವರ್ಷದ ಯುವಕ, ಐಟಿಐ ಮುಗಿಸಿ ಕೆಲಸಕ್ಕೆ ಹೋಗ್ತಿದ್ದ. ಬೆಳಗ್ಗೆ ಮನೆಯಿಂದ ಹೊರಟರೆ ರಾತ್ರಿ ವಾಪಸ್ ಆಗುತ್ತಿದ್ದ. ಆದ್ರೆ ಆವತ್ತು ಆತ ರಾತ್ರಿ ಎಷ್ಟೇ ಹೊತ್ತಾದ್ರೂ ಮನೆಗೆ ವಾಪಸ್ ಆಗೇ ಇರಲಿಲ್ಲ. ಎಲ್ಲೋ ಫ್ರೆಂಡ್ಸ್ ಜೊತೆ ಹೋಗಿರಬೇಕು ಅಂತ ಮನೆಯವರು ನಿದ್ರೆಗೆ ಜಾರಿಬಿಟ್ಟಿದ್ರು. ಆದ್ರೆ ಬೆಳಗಾಗ್ತಿದ್ದಂತೆ ಒಂದು ಶಾಕಿಂಗ್ ನ್ಯೂಸ್ ಸಿಕ್ಕಿತ್ತು. ಕೆಲಸಕ್ಕೆ ಅಂತ ಹೋದವನು ಅದೇ ಗ್ರಾಮದ ಶಾಲೆಯ ಬಾಗಿಲ ಮುಂದೆ ಹೆಣವಾಗಿ ಬಿದ್ದಿದ್ದ. ಇನ್ನೂ ಇದೇ ಕೊಲೆಯ ಬೆನ್ನು ಬಿದ್ದ ಪೊಲೀಸರಿಗೆ ಆರಂಭದಲ್ಲಿ ಸರಿಯಾದ ಕ್ಲೂಗಳು ಸಿಕ್ಕಿರಲಿಲ್ಲ. ಆದ್ರೆ ನಂತರ ಇದೇ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಡೆದ ಘಟನೆ ಗೊತ್ತಾದ ಮೇಲೆ ತಡಮಾಡದೇ ಪೊಲೀಸರು ಹಂತಕರ ಎದುರು ನಿಂತಿದ್ರು. ರಾತ್ರಿ 8 ಗಂಟೆಗೆ ಫೋನ್ ರಿಸೀವ್ ಮಾಡಿ ಮಾತನ್ನಾಡಿದವನು ಬೆಳಗ್ಗೆಯಾಗುವಷ್ಟರಲ್ಲಿ ಮಹಾಂತೇಶ ಕೊಲೆಯಾಗಿದ್ದಾನೆ. 18 ವರ್ಷದ ಹಿಂದೆ ತಂದೆಯನ್ನ ಕೊಂದವರು ಇವತ್ತು ಮಹಾಂತೇಶನ ಕಥೆ ಮುಗಿಸಿದ್ದಾರೆ ಅಂತ ಆ ಮನೆಯವರು ಆರೋಪಿಸಿದ್ದಾರೆ. ಸದ್ಯ ಧಮ್ಕಿ ಹಾಕಿದ ಎಂಬ ಒಂದೇ ಒಂದು ಕಾರಣಕ್ಕೆ ಮಹಾಂತೇಶನನ್ನು ಬರ್ಬರ ಹತ್ಯೆ ಮಾಡಿದ ರಾಜೇಸಾಬ್, ಅಕ್ಷಯಕುಮಾರ್ ಜೈಲು ಪಾಲಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಡಿಕೆಶಿ Vs ಎಂ.ಬಿ ಪಾಟೀಲ್ ಜಿದ್ದಾಜಿದ್ದಿ ಶುರುವಾಗಿದ್ದು ಎಲ್ಲಿ ಗೊತ್ತಾ ?: ಮದಗಜ ಘರ್ಷಣೆ ಹಿಂದಿರೋ ಅಸಲಿ ಗುಟ್ಟೇನು ?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more