ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಸಿಡಿ ಕೇಸ್‌ನ ಕಥಾ ನಾಯಕ ಕಾಂಗ್ರೆಸ್‌ನ ಡಿಕೆಶಿ?

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಸಿಡಿ ಕೇಸ್‌ನ ಕಥಾ ನಾಯಕ ಕಾಂಗ್ರೆಸ್‌ನ ಡಿಕೆಶಿ?

Published : May 07, 2024, 05:15 PM ISTUpdated : May 07, 2024, 05:16 PM IST

ಮಹಾನಾಯಕನ ಕೈವಾಡ ಎಂದು ದೇವರಾಜೇಗೌಡ ಆರೋಪ
ಪ್ರಕರಣ ದೊಡ್ಡದು ಮಾಡುವಂತೆ ಡಿಕೆಶಿಯಿಂದ ದೊಡ್ಡ ಆಫರ್
ಡಿಕೆ ಶಿವಕುಮಾರ್ ವಿರುದ್ಧ ದೇವರಾಜೇಗೌಡ ಗಂಭೀರ ಆರೋಪ
 

ಪ್ರಜ್ವಲ್ ರೇವಣ್ಣರದ್ದು(Prajwal Revanna) ಎನ್ನಲಾಗುತ್ತಿರುವ ಕಾಮಕಾಂಡ ಪ್ರಕರಣ ದಿಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಆದ್ರೆ ಇದಕ್ಕೆ ಸಿಕ್ಕ ಟ್ವಿಸ್ಟ್ ಇಡೀ ಕೇಸ್ ಅನ್ನೇ ಉಲ್ಟಾ ಮಾಡಿದಂತೆ ಕಾಣ್ತಿದೆ. ಪೆನ್‌ಡ್ರೈವ್‌(Pendrive) ಕಥೆಗಾರನೇ ಕಾಂಗ್ರೆಸ್(Congress) ಸರ್ಕಾರ ಅನ್ನೋ ಮಹತ್ದ ಆರೋಪ ಕೇಳಿ ಬಂದಿದೆ. ಪೆನ್‌ಡ್ರೈವ್‌ ವೈರಲ್ ಪ್ರಕರಣದಲ್ಲಿ ಎಸ್‌ಐಟಿ(SIT) ಎದುರು ಹಾಜರಾಗಿದ್ದ ದೇವರಾಜೇಗೌಡರು(Lawyer Devarajegowda) ಇವತ್ತು ಬಾಂಬ್‌ಗಳನ್ನೇ ಸಿಡಿಸಿದ್ರು. ಅಷ್ಟೇ ಅಲ್ಲ ಡಿಕೆಶಿ ಜೊತೆಗಿನ ಫೋನ್ ಸಂಭಾಷಣೆಯನ್ನ ಬಿಡುಗಡೆ ಮಾಡಿದ್ದು ಹಲವು ಮಹತ್ತರ ಆರೋಪಗಳನ್ನ ಮಾಡಿದ್ದಾರೆ. ಎಲೆಕ್ಷನ್ ಹೊತ್ತಲ್ಲಿ ಹಾಸನ(Hassan) ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ರಾಸಲೀಲೆ ವಿಡಿಯೋಗಳು ವೈರಲ್ ಆಗಿದ್ದೇ ಬಂತು.. ರಾಜ್ಯ ರಾಜಕಾರಣದಲ್ಲಷ್ಟೇ ಅಲ್ಲ ಇಡೀ ಕರ್ನಾಟಕವನ್ನೇ ಥಂಡಾ ಹೊಡೆಯುವಂತೆ ಮಾಡಿದೆ... ಇನ್ನೂ ಮೊನ್ನೆಯಷ್ಟೇ ರೇವಣ್ಣ ಕಿಡ್ನ್ಯಾಪ್ ಕೇಸ್ನಲ್ಲಿ ಅರೆಸ್ಟ್ ಆದ್ರೆ ಮಗ ಪ್ರಜ್ವಲ್ ರೇವಣ್ಣ ಇನ್ನೂ ವಿದೇಶದಿಂದ ಬೆಂಗಳೂರಿಗೆ ಬರುವ ಮನಸ್ಸು ಮಾಡಿಲ್ಲ.

ಇದನ್ನೂ ವೀಕ್ಷಿಸಿ:  Narendra Modi: ಮೋದಿ ಬಳಿಕ ಉತ್ತರಾಧಿಕಾರಿಯಾಗ್ತಾರಾ ಯೋಗಿ!? ಮೋದಿ-ಯೋಗಿ..ಎಷ್ಟು ಸಾಮ್ಯತೆ? ಏನು ವ್ಯತ್ಯಾಸ ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more