ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಸಿಡಿ ಕೇಸ್‌ನ ಕಥಾ ನಾಯಕ ಕಾಂಗ್ರೆಸ್‌ನ ಡಿಕೆಶಿ?

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಸಿಡಿ ಕೇಸ್‌ನ ಕಥಾ ನಾಯಕ ಕಾಂಗ್ರೆಸ್‌ನ ಡಿಕೆಶಿ?

Published : May 07, 2024, 05:15 PM ISTUpdated : May 07, 2024, 05:16 PM IST

ಮಹಾನಾಯಕನ ಕೈವಾಡ ಎಂದು ದೇವರಾಜೇಗೌಡ ಆರೋಪ
ಪ್ರಕರಣ ದೊಡ್ಡದು ಮಾಡುವಂತೆ ಡಿಕೆಶಿಯಿಂದ ದೊಡ್ಡ ಆಫರ್
ಡಿಕೆ ಶಿವಕುಮಾರ್ ವಿರುದ್ಧ ದೇವರಾಜೇಗೌಡ ಗಂಭೀರ ಆರೋಪ
 

ಪ್ರಜ್ವಲ್ ರೇವಣ್ಣರದ್ದು(Prajwal Revanna) ಎನ್ನಲಾಗುತ್ತಿರುವ ಕಾಮಕಾಂಡ ಪ್ರಕರಣ ದಿಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಆದ್ರೆ ಇದಕ್ಕೆ ಸಿಕ್ಕ ಟ್ವಿಸ್ಟ್ ಇಡೀ ಕೇಸ್ ಅನ್ನೇ ಉಲ್ಟಾ ಮಾಡಿದಂತೆ ಕಾಣ್ತಿದೆ. ಪೆನ್‌ಡ್ರೈವ್‌(Pendrive) ಕಥೆಗಾರನೇ ಕಾಂಗ್ರೆಸ್(Congress) ಸರ್ಕಾರ ಅನ್ನೋ ಮಹತ್ದ ಆರೋಪ ಕೇಳಿ ಬಂದಿದೆ. ಪೆನ್‌ಡ್ರೈವ್‌ ವೈರಲ್ ಪ್ರಕರಣದಲ್ಲಿ ಎಸ್‌ಐಟಿ(SIT) ಎದುರು ಹಾಜರಾಗಿದ್ದ ದೇವರಾಜೇಗೌಡರು(Lawyer Devarajegowda) ಇವತ್ತು ಬಾಂಬ್‌ಗಳನ್ನೇ ಸಿಡಿಸಿದ್ರು. ಅಷ್ಟೇ ಅಲ್ಲ ಡಿಕೆಶಿ ಜೊತೆಗಿನ ಫೋನ್ ಸಂಭಾಷಣೆಯನ್ನ ಬಿಡುಗಡೆ ಮಾಡಿದ್ದು ಹಲವು ಮಹತ್ತರ ಆರೋಪಗಳನ್ನ ಮಾಡಿದ್ದಾರೆ. ಎಲೆಕ್ಷನ್ ಹೊತ್ತಲ್ಲಿ ಹಾಸನ(Hassan) ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ರಾಸಲೀಲೆ ವಿಡಿಯೋಗಳು ವೈರಲ್ ಆಗಿದ್ದೇ ಬಂತು.. ರಾಜ್ಯ ರಾಜಕಾರಣದಲ್ಲಷ್ಟೇ ಅಲ್ಲ ಇಡೀ ಕರ್ನಾಟಕವನ್ನೇ ಥಂಡಾ ಹೊಡೆಯುವಂತೆ ಮಾಡಿದೆ... ಇನ್ನೂ ಮೊನ್ನೆಯಷ್ಟೇ ರೇವಣ್ಣ ಕಿಡ್ನ್ಯಾಪ್ ಕೇಸ್ನಲ್ಲಿ ಅರೆಸ್ಟ್ ಆದ್ರೆ ಮಗ ಪ್ರಜ್ವಲ್ ರೇವಣ್ಣ ಇನ್ನೂ ವಿದೇಶದಿಂದ ಬೆಂಗಳೂರಿಗೆ ಬರುವ ಮನಸ್ಸು ಮಾಡಿಲ್ಲ.

ಇದನ್ನೂ ವೀಕ್ಷಿಸಿ:  Narendra Modi: ಮೋದಿ ಬಳಿಕ ಉತ್ತರಾಧಿಕಾರಿಯಾಗ್ತಾರಾ ಯೋಗಿ!? ಮೋದಿ-ಯೋಗಿ..ಎಷ್ಟು ಸಾಮ್ಯತೆ? ಏನು ವ್ಯತ್ಯಾಸ ?

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more