ಕದ್ದನೆಂದು ಕೊಂದು ಹಂತಕರೇ ಹುಡುಕೋ ನಾಟಕವಾಡಿದ್ರು, ಫೋನ್‌ನಲ್ಲಿತ್ತು ಕೊಲೆಯ ಲೈವ್ ವಿಡಿಯೋ!

ಕದ್ದನೆಂದು ಕೊಂದು ಹಂತಕರೇ ಹುಡುಕೋ ನಾಟಕವಾಡಿದ್ರು, ಫೋನ್‌ನಲ್ಲಿತ್ತು ಕೊಲೆಯ ಲೈವ್ ವಿಡಿಯೋ!

Published : Apr 13, 2023, 10:34 PM IST

ನಾಪತ್ತೆಯಾಗಿಬಿಟ್ಟ. ತಾಯಿ ಎಷ್ಟೇ ಹುಡುಕಿದ್ರೂ ಸಿಗೋದೇ ಇಲ್ಲ.. ಆದ್ರೆ ವಾರವೆಲ್ಲಾ ಹುಡುಕಿ ಕೊನೆಗೆ ಪೊಲೀಸ್ ಠಾಣೆಗೆ ಹೋದ್ರೆ ಪೊಲೀಸರು ಆಕೆಯ ಮಗನ ಶವವನ್ನ ಅದಾಗಲೇ ದಫಾನ್ ಮಾಡಿಬಿಟ್ಟಿದ್ರು!

ಇತ್ತೀಚೆಗೆ ಕಳ್ಳತನ ಶಂಕೆ ಮೇರೆಗೆ ಕೂಲಿ ಕಾರ್ಮಿಕನೊಬ್ಬನನ್ನು ಅಕ್ರಮವಾಗಿ ಬಂಧಿಸಿಟ್ಟು ದೌರ್ಜನ್ಯ ನಡೆಸಿ ಹತ್ಯೆಗೈದು ಬಳಿಕ ಮೃತದೇಹವನ್ನು ಚರಂಡಿಯಲ್ಲಿ ಎಸೆದಿದ್ದ ಗುಜರಿ ಅಂಗಡಿ ಮಾಲಿಕ ಸೇರಿದಂತೆ ಮೂವರನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೇವರಜೀವನಹಳ್ಳಿ ನಿವಾಸಿ ಸೈಫುಲ್ಲಾ (35) ಎಂಬಾತ ಮೃತ ವ್ಯಕ್ತಿ. ತನ್ನ ಪತ್ನಿ ಹಾಗೂ ಮಕ್ಕಳಿಂದ ಪ್ರತ್ಯೇಕನಾಗಿದ್ದ ಮೃತ ಸೈಫುಲ್ಲಾ, ಕೂಲಿ ಕೆಲಸ ಮಾಡಿಕೊಂಡು ದೇವರಜೀವನಹಳ್ಳಿಯಲ್ಲಿ ನೆಲೆಸಿದ್ದ.

Bengaluru: ಕಳ್ಳನೆಂದು 1 ವಾರ ಕೋಣೆಯಲ್ಲಿ ಕೂಡಿಟ್ಟು ಹಿಂಸಿಸಿದ್ರು, ಸತ್ತ ಬಳಿಕ ಹೆಣವನ್ನು

ಕದ್ದ ಆರೋಪದ ಮೇಲೆ   ಗುಜರಿ ಅಂಗಡಿಯಲ್ಲಿ ಸೈಫುಲ್ಲಾನನ್ನು ಕೂಡಿ ಹಾಕಿ ಒಂದು ವಾರವೀಡಿ ಅನ್ನಹಾರ ನೀಡದೆ ಆತನ ಮೇಲೆ ಮನ ಬಂದಂತೆ ಹೊಡೆದಿದ್ದಾರೆ. ಈ ಪೈಶಾಚಿಕ ದೌರ್ಜನ್ಯವನ್ನು  ಆರೋಪಿಗಳು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು ಮಾ.1ರಂದು ಚಿತ್ರಹಿಂಸೆ ತೀವ್ರವಾಗಿ ನಿತ್ರಾಣಗೊಂಡಿದ್ದ ಸೈಫುಲ್ಲಾ ಮೃತಪಟ್ಟಿದ್ದಾನೆ. ಈ ಸಾವಿನಿಂದ ಆತಂಕಗೊಂಡ ಆರೋಪಿಗಳು, ಮಾ.3ರಂದು ರಾತ್ರಿ ಮೃತದೇಹವನ್ನು ಆಟೋದಲ್ಲಿ ತೆಗೆದುಕೊಂಡು ಹೋಗಿ ಕಸ್ತೂರಿ ನಗರದ ಸಾದಹಳ್ಳಿ ರಸ್ತೆಯ ಚರಂಡಿಗೆ ಎಸೆದು ಮರಳಿದ್ದರು. 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more