ಕದ್ದನೆಂದು ಕೊಂದು ಹಂತಕರೇ ಹುಡುಕೋ ನಾಟಕವಾಡಿದ್ರು, ಫೋನ್‌ನಲ್ಲಿತ್ತು ಕೊಲೆಯ ಲೈವ್ ವಿಡಿಯೋ!

ಕದ್ದನೆಂದು ಕೊಂದು ಹಂತಕರೇ ಹುಡುಕೋ ನಾಟಕವಾಡಿದ್ರು, ಫೋನ್‌ನಲ್ಲಿತ್ತು ಕೊಲೆಯ ಲೈವ್ ವಿಡಿಯೋ!

Published : Apr 13, 2023, 10:34 PM IST

ನಾಪತ್ತೆಯಾಗಿಬಿಟ್ಟ. ತಾಯಿ ಎಷ್ಟೇ ಹುಡುಕಿದ್ರೂ ಸಿಗೋದೇ ಇಲ್ಲ.. ಆದ್ರೆ ವಾರವೆಲ್ಲಾ ಹುಡುಕಿ ಕೊನೆಗೆ ಪೊಲೀಸ್ ಠಾಣೆಗೆ ಹೋದ್ರೆ ಪೊಲೀಸರು ಆಕೆಯ ಮಗನ ಶವವನ್ನ ಅದಾಗಲೇ ದಫಾನ್ ಮಾಡಿಬಿಟ್ಟಿದ್ರು!

ಇತ್ತೀಚೆಗೆ ಕಳ್ಳತನ ಶಂಕೆ ಮೇರೆಗೆ ಕೂಲಿ ಕಾರ್ಮಿಕನೊಬ್ಬನನ್ನು ಅಕ್ರಮವಾಗಿ ಬಂಧಿಸಿಟ್ಟು ದೌರ್ಜನ್ಯ ನಡೆಸಿ ಹತ್ಯೆಗೈದು ಬಳಿಕ ಮೃತದೇಹವನ್ನು ಚರಂಡಿಯಲ್ಲಿ ಎಸೆದಿದ್ದ ಗುಜರಿ ಅಂಗಡಿ ಮಾಲಿಕ ಸೇರಿದಂತೆ ಮೂವರನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೇವರಜೀವನಹಳ್ಳಿ ನಿವಾಸಿ ಸೈಫುಲ್ಲಾ (35) ಎಂಬಾತ ಮೃತ ವ್ಯಕ್ತಿ. ತನ್ನ ಪತ್ನಿ ಹಾಗೂ ಮಕ್ಕಳಿಂದ ಪ್ರತ್ಯೇಕನಾಗಿದ್ದ ಮೃತ ಸೈಫುಲ್ಲಾ, ಕೂಲಿ ಕೆಲಸ ಮಾಡಿಕೊಂಡು ದೇವರಜೀವನಹಳ್ಳಿಯಲ್ಲಿ ನೆಲೆಸಿದ್ದ.

Bengaluru: ಕಳ್ಳನೆಂದು 1 ವಾರ ಕೋಣೆಯಲ್ಲಿ ಕೂಡಿಟ್ಟು ಹಿಂಸಿಸಿದ್ರು, ಸತ್ತ ಬಳಿಕ ಹೆಣವನ್ನು

ಕದ್ದ ಆರೋಪದ ಮೇಲೆ   ಗುಜರಿ ಅಂಗಡಿಯಲ್ಲಿ ಸೈಫುಲ್ಲಾನನ್ನು ಕೂಡಿ ಹಾಕಿ ಒಂದು ವಾರವೀಡಿ ಅನ್ನಹಾರ ನೀಡದೆ ಆತನ ಮೇಲೆ ಮನ ಬಂದಂತೆ ಹೊಡೆದಿದ್ದಾರೆ. ಈ ಪೈಶಾಚಿಕ ದೌರ್ಜನ್ಯವನ್ನು  ಆರೋಪಿಗಳು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು ಮಾ.1ರಂದು ಚಿತ್ರಹಿಂಸೆ ತೀವ್ರವಾಗಿ ನಿತ್ರಾಣಗೊಂಡಿದ್ದ ಸೈಫುಲ್ಲಾ ಮೃತಪಟ್ಟಿದ್ದಾನೆ. ಈ ಸಾವಿನಿಂದ ಆತಂಕಗೊಂಡ ಆರೋಪಿಗಳು, ಮಾ.3ರಂದು ರಾತ್ರಿ ಮೃತದೇಹವನ್ನು ಆಟೋದಲ್ಲಿ ತೆಗೆದುಕೊಂಡು ಹೋಗಿ ಕಸ್ತೂರಿ ನಗರದ ಸಾದಹಳ್ಳಿ ರಸ್ತೆಯ ಚರಂಡಿಗೆ ಎಸೆದು ಮರಳಿದ್ದರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more