ಕದ್ದನೆಂದು ಕೊಂದು ಹಂತಕರೇ ಹುಡುಕೋ ನಾಟಕವಾಡಿದ್ರು, ಫೋನ್‌ನಲ್ಲಿತ್ತು ಕೊಲೆಯ ಲೈವ್ ವಿಡಿಯೋ!

ಕದ್ದನೆಂದು ಕೊಂದು ಹಂತಕರೇ ಹುಡುಕೋ ನಾಟಕವಾಡಿದ್ರು, ಫೋನ್‌ನಲ್ಲಿತ್ತು ಕೊಲೆಯ ಲೈವ್ ವಿಡಿಯೋ!

Published : Apr 13, 2023, 10:34 PM IST

ನಾಪತ್ತೆಯಾಗಿಬಿಟ್ಟ. ತಾಯಿ ಎಷ್ಟೇ ಹುಡುಕಿದ್ರೂ ಸಿಗೋದೇ ಇಲ್ಲ.. ಆದ್ರೆ ವಾರವೆಲ್ಲಾ ಹುಡುಕಿ ಕೊನೆಗೆ ಪೊಲೀಸ್ ಠಾಣೆಗೆ ಹೋದ್ರೆ ಪೊಲೀಸರು ಆಕೆಯ ಮಗನ ಶವವನ್ನ ಅದಾಗಲೇ ದಫಾನ್ ಮಾಡಿಬಿಟ್ಟಿದ್ರು!

ಇತ್ತೀಚೆಗೆ ಕಳ್ಳತನ ಶಂಕೆ ಮೇರೆಗೆ ಕೂಲಿ ಕಾರ್ಮಿಕನೊಬ್ಬನನ್ನು ಅಕ್ರಮವಾಗಿ ಬಂಧಿಸಿಟ್ಟು ದೌರ್ಜನ್ಯ ನಡೆಸಿ ಹತ್ಯೆಗೈದು ಬಳಿಕ ಮೃತದೇಹವನ್ನು ಚರಂಡಿಯಲ್ಲಿ ಎಸೆದಿದ್ದ ಗುಜರಿ ಅಂಗಡಿ ಮಾಲಿಕ ಸೇರಿದಂತೆ ಮೂವರನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೇವರಜೀವನಹಳ್ಳಿ ನಿವಾಸಿ ಸೈಫುಲ್ಲಾ (35) ಎಂಬಾತ ಮೃತ ವ್ಯಕ್ತಿ. ತನ್ನ ಪತ್ನಿ ಹಾಗೂ ಮಕ್ಕಳಿಂದ ಪ್ರತ್ಯೇಕನಾಗಿದ್ದ ಮೃತ ಸೈಫುಲ್ಲಾ, ಕೂಲಿ ಕೆಲಸ ಮಾಡಿಕೊಂಡು ದೇವರಜೀವನಹಳ್ಳಿಯಲ್ಲಿ ನೆಲೆಸಿದ್ದ.

Bengaluru: ಕಳ್ಳನೆಂದು 1 ವಾರ ಕೋಣೆಯಲ್ಲಿ ಕೂಡಿಟ್ಟು ಹಿಂಸಿಸಿದ್ರು, ಸತ್ತ ಬಳಿಕ ಹೆಣವನ್ನು

ಕದ್ದ ಆರೋಪದ ಮೇಲೆ   ಗುಜರಿ ಅಂಗಡಿಯಲ್ಲಿ ಸೈಫುಲ್ಲಾನನ್ನು ಕೂಡಿ ಹಾಕಿ ಒಂದು ವಾರವೀಡಿ ಅನ್ನಹಾರ ನೀಡದೆ ಆತನ ಮೇಲೆ ಮನ ಬಂದಂತೆ ಹೊಡೆದಿದ್ದಾರೆ. ಈ ಪೈಶಾಚಿಕ ದೌರ್ಜನ್ಯವನ್ನು  ಆರೋಪಿಗಳು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು ಮಾ.1ರಂದು ಚಿತ್ರಹಿಂಸೆ ತೀವ್ರವಾಗಿ ನಿತ್ರಾಣಗೊಂಡಿದ್ದ ಸೈಫುಲ್ಲಾ ಮೃತಪಟ್ಟಿದ್ದಾನೆ. ಈ ಸಾವಿನಿಂದ ಆತಂಕಗೊಂಡ ಆರೋಪಿಗಳು, ಮಾ.3ರಂದು ರಾತ್ರಿ ಮೃತದೇಹವನ್ನು ಆಟೋದಲ್ಲಿ ತೆಗೆದುಕೊಂಡು ಹೋಗಿ ಕಸ್ತೂರಿ ನಗರದ ಸಾದಹಳ್ಳಿ ರಸ್ತೆಯ ಚರಂಡಿಗೆ ಎಸೆದು ಮರಳಿದ್ದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more