ತುಮಕೂರು; ದೇವರ ಮೂರ್ತಿ ಮೇಲೆ ಚಪ್ಪಲಿ ಕಾಲಿಟ್ಟು ಯುವಕನ ವಿಕೃತಿ

ತುಮಕೂರು; ದೇವರ ಮೂರ್ತಿ ಮೇಲೆ ಚಪ್ಪಲಿ ಕಾಲಿಟ್ಟು ಯುವಕನ ವಿಕೃತಿ

Published : Sep 21, 2021, 05:49 PM ISTUpdated : Sep 21, 2021, 05:54 PM IST

* ತುಮಕೂರು; ದೇವರ ವಿಗ್ರಹದ ಮೇಲೆ ಚಪ್ಪಲಿ ಕಾಲಿಟ್ಟು ವಿಕೃತೀ
* ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ
* ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿರುವ ಆರೋಪಿ

ತುಮಕೂರು(ಸೆ. 21)  ತುಮಕೂರಿನಲ್ಲಿ ಕಿಡಿಗೇಡಿ ವಿಕೃತಿ ಮೆರೆದಿದ್ದಾನೆ. ದೇವರ ಮೂರ್ತಿ ಮೇಲೆ ಚಪ್ಪಲಿ ಕಾಲಿಟ್ಟು ವಿಕೃತಿ ತೋರಿಸಿದ್ದು ಆಕ್ರೋಶ ಕೇಳಿಬಂದಿದೆ. ಮಧುಗಿರಿ ತಾಲೂಕಿನ ಯುವಕ ಇಂಥ ಕೆಲಸ ಮಾಡಿದ್ದಾನೆ ಎನ್ನಲಾಗಿದೆ.

ಅನ್ಯಕೋಮಿನ ಯುವತಿ ಡ್ರಾಪ್ ಮಾಡಲು ಹೋದ ಯುವಕನಿಗೆ ಥಳಿತ

ಸೋಶಿಯಲ್ ಮೀಡಿಯಾದಲ್ಲಿ ಹಿಂದು ದೇವರನ್ನು ಅಪಮಾನ ಮಾಡುವುದು ದೊಡ್ಡ ಸುದ್ದಿಯಾಗುತ್ತಿತ್ತು. ಕುಡಿದ ಮತ್ತಿನಲ್ಲಿ ಯುವಕ ಈ ಕೆಲಸ ಮಾಡಿದ್ದು ಅಲ್ಲದೇ ವಿಡಿಯೋ ಮಾಡಿ ಸೋಶಿಯಲ್  ಮೀಡಿಯಾಕ್ಕೆ ಅಪ್ ಲೋಡ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!