ವ್ಯಕ್ತಿಯ ಕತ್ತುಕೊಯ್ದು ರಕ್ತ ಕುಡಿದು‌ ವಿಕೃತಿ ಮೆರೆದ ಕಿರಾತಕ: ವಿಡಿಯೋ ವೈರಲ್‌

ವ್ಯಕ್ತಿಯ ಕತ್ತುಕೊಯ್ದು ರಕ್ತ ಕುಡಿದು‌ ವಿಕೃತಿ ಮೆರೆದ ಕಿರಾತಕ: ವಿಡಿಯೋ ವೈರಲ್‌

Published : Jun 25, 2023, 10:36 AM IST

ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ವಿಜಯ್‌ ಎಂಬ ವ್ಯಕ್ತಿ ಮಾರೇಶ್‌ ಎಂಬಾತನ ಕತ್ತು ಕೊಯ್ದು, ರಕ್ತ ಕುಡಿದು ವಿಕೃತಿ ಮೆರೆದಿದ್ದಾನೆ.
 

ಚಿಕ್ಕಬಳ್ಳಾಪುರ: ಪತ್ನಿಯೊಂದಿಗೆ ಅನೈತಿಕ ‌ಸಂಬಂಧ ಹೊಂದಿದ್ದಾನೆ ಎಂಬ ಆರೋಪದ ಮೇಲೆ ಪತಿರಾಯ ವ್ಯಕ್ತಿಯೊಬ್ಬನ ಕತ್ತುಕೊಯ್ದು ರಕ್ತ ಕುಡಿದು ವಿಕೃತಿ ಮೆರೆದಿದ್ದಾನೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ  ನಡೆದಿದೆ. ಬಟ್ಲಹಳ್ಳಿ ಗ್ರಾಮದ ವಿಜಯ್ ಕತ್ತು ಸೀಳಿದ ವ್ಯಕ್ತಿಯಾಗಿದ್ದು, ಚೇಳೂರಿನ ಮಾರೇಶ್ ಎಂಬ ವ್ಯಕ್ತಿ ಗಾಯಗೊಂಡಿದ್ದಾರೆ. ಈ ಸಂಬಂಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿಜಯ್‌ ರಕ್ತ ಕುಡಿಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಜಯ್ , ಗಾಯಾಳು ಮಾರೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಹೈಟೆಕ್ ತಂತ್ರಜ್ಞಾನ ಬಳಸಿ ಮನೆಯಲ್ಲಿಯೇ ಗಾಂಜಾ ಕೃಷಿ: ಮೆಡಿಕಲ್ ಸ್ಟೂಡೆಂಟ್ಸ್ ಅರೆಸ್ಟ್!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more