ವ್ಯಕ್ತಿಯ ಕತ್ತುಕೊಯ್ದು ರಕ್ತ ಕುಡಿದು‌ ವಿಕೃತಿ ಮೆರೆದ ಕಿರಾತಕ: ವಿಡಿಯೋ ವೈರಲ್‌

ವ್ಯಕ್ತಿಯ ಕತ್ತುಕೊಯ್ದು ರಕ್ತ ಕುಡಿದು‌ ವಿಕೃತಿ ಮೆರೆದ ಕಿರಾತಕ: ವಿಡಿಯೋ ವೈರಲ್‌

Published : Jun 25, 2023, 10:36 AM IST

ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ವಿಜಯ್‌ ಎಂಬ ವ್ಯಕ್ತಿ ಮಾರೇಶ್‌ ಎಂಬಾತನ ಕತ್ತು ಕೊಯ್ದು, ರಕ್ತ ಕುಡಿದು ವಿಕೃತಿ ಮೆರೆದಿದ್ದಾನೆ.
 

ಚಿಕ್ಕಬಳ್ಳಾಪುರ: ಪತ್ನಿಯೊಂದಿಗೆ ಅನೈತಿಕ ‌ಸಂಬಂಧ ಹೊಂದಿದ್ದಾನೆ ಎಂಬ ಆರೋಪದ ಮೇಲೆ ಪತಿರಾಯ ವ್ಯಕ್ತಿಯೊಬ್ಬನ ಕತ್ತುಕೊಯ್ದು ರಕ್ತ ಕುಡಿದು ವಿಕೃತಿ ಮೆರೆದಿದ್ದಾನೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ  ನಡೆದಿದೆ. ಬಟ್ಲಹಳ್ಳಿ ಗ್ರಾಮದ ವಿಜಯ್ ಕತ್ತು ಸೀಳಿದ ವ್ಯಕ್ತಿಯಾಗಿದ್ದು, ಚೇಳೂರಿನ ಮಾರೇಶ್ ಎಂಬ ವ್ಯಕ್ತಿ ಗಾಯಗೊಂಡಿದ್ದಾರೆ. ಈ ಸಂಬಂಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿಜಯ್‌ ರಕ್ತ ಕುಡಿಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಜಯ್ , ಗಾಯಾಳು ಮಾರೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಹೈಟೆಕ್ ತಂತ್ರಜ್ಞಾನ ಬಳಸಿ ಮನೆಯಲ್ಲಿಯೇ ಗಾಂಜಾ ಕೃಷಿ: ಮೆಡಿಕಲ್ ಸ್ಟೂಡೆಂಟ್ಸ್ ಅರೆಸ್ಟ್!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more