ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

Suvarna News   | Asianet News
Published : Oct 20, 2021, 10:56 AM IST

ಸ್ಕೆಚ್ ಹಾಕಿದ್ದು ಯಾರಿಗೋ, ಮರ್ಡರ್ ಆಗಿದ್ದು ಇನ್ಯಾರೋ! ಆಯುಧ ಪೂಜೆ ದಿನ ಶಿವಮೊಗ್ಗದಲ್ಲಿ ನಡೆದ ಡೆಡ್ಲಿ ಮರ್ಡರ್ ಇದು. 

ಬೆಂಗಳೂರು (ಅ. 20): ಸ್ಕೆಚ್ ಹಾಕಿದ್ದು ಯಾರಿಗೋ, ಮರ್ಡರ್ ಆಗಿದ್ದು ಇನ್ಯಾರೋ! ಆಯುಧ ಪೂಜೆ ದಿನ ಶಿವಮೊಗ್ಗದಲ್ಲಿ ನಡೆದ ಡೆಡ್ಲಿ ಮರ್ಡರ್ ಇದು.

'ಅವೆಂಜರ್ ಬೈಕೇರಿ ಕಿರಣ್ ಎಂಬಾತ ಬರ್ತಾನೆ. ಅವನನ್ನೇ ಹೊಡೆಯಬೇಕು ಎಂದು ಅನಿಲ್ ಎಂಬಾತ ಹಂತಕರಿಗೆ ಹೇಳಿದ್ದ. ಆದರೆ ದುರಾದೃಷ್ಟವಶಾತ್ ಚಿಕ್ಕಮಗಳೂರಿನ ಸಂತೋಷ್ ಎಂಬಾತ ಅವೆಂಜರ್ ಬೈಕೇರಿ ಅದೇ ಮಾರ್ಗವಾಗಿ ಬರುತ್ತಾರೆ. ಸಂತೋಷ್‌ನನ್ನೇ, ಕಿರಣ್ ಎಂದು ಭಾವಿಸಿ, ಹಂತಕರು ಹತ್ಯೆ ಮಾಡುತ್ತಾರೆ. ಸಂತೋಷ್, ಕಾರು ಸೇಲ್ಸ್‌ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಇದೀಗ ಅನಿಲ್ ಅಂಡ್ ಟೀಂನನ್ನು ಬಂಧಿಸಲಾಗಿದೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!