ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

Suvarna News   | Asianet News
Published : Oct 20, 2021, 10:56 AM IST

ಸ್ಕೆಚ್ ಹಾಕಿದ್ದು ಯಾರಿಗೋ, ಮರ್ಡರ್ ಆಗಿದ್ದು ಇನ್ಯಾರೋ! ಆಯುಧ ಪೂಜೆ ದಿನ ಶಿವಮೊಗ್ಗದಲ್ಲಿ ನಡೆದ ಡೆಡ್ಲಿ ಮರ್ಡರ್ ಇದು. 

ಬೆಂಗಳೂರು (ಅ. 20): ಸ್ಕೆಚ್ ಹಾಕಿದ್ದು ಯಾರಿಗೋ, ಮರ್ಡರ್ ಆಗಿದ್ದು ಇನ್ಯಾರೋ! ಆಯುಧ ಪೂಜೆ ದಿನ ಶಿವಮೊಗ್ಗದಲ್ಲಿ ನಡೆದ ಡೆಡ್ಲಿ ಮರ್ಡರ್ ಇದು.

'ಅವೆಂಜರ್ ಬೈಕೇರಿ ಕಿರಣ್ ಎಂಬಾತ ಬರ್ತಾನೆ. ಅವನನ್ನೇ ಹೊಡೆಯಬೇಕು ಎಂದು ಅನಿಲ್ ಎಂಬಾತ ಹಂತಕರಿಗೆ ಹೇಳಿದ್ದ. ಆದರೆ ದುರಾದೃಷ್ಟವಶಾತ್ ಚಿಕ್ಕಮಗಳೂರಿನ ಸಂತೋಷ್ ಎಂಬಾತ ಅವೆಂಜರ್ ಬೈಕೇರಿ ಅದೇ ಮಾರ್ಗವಾಗಿ ಬರುತ್ತಾರೆ. ಸಂತೋಷ್‌ನನ್ನೇ, ಕಿರಣ್ ಎಂದು ಭಾವಿಸಿ, ಹಂತಕರು ಹತ್ಯೆ ಮಾಡುತ್ತಾರೆ. ಸಂತೋಷ್, ಕಾರು ಸೇಲ್ಸ್‌ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಇದೀಗ ಅನಿಲ್ ಅಂಡ್ ಟೀಂನನ್ನು ಬಂಧಿಸಲಾಗಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!