Mandya: ತಂದೆ-ಮಗನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?

Mandya: ತಂದೆ-ಮಗನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?

Published : Jan 23, 2022, 10:04 AM ISTUpdated : Jan 23, 2022, 10:07 AM IST

ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ  (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. 

ಮಂಡ್ಯ (ಜ. 23):  ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ  (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಳು, ಇಬ್ಬರಿಗೂ ಶಿಕ್ಷೆ ಕೊಡಿಸಿ, ನಮ್ಮ ಸಾವಿಗೆ ನ್ಯಾಯ ಕೊಡಿಸಿ ಎಂದು ಗಂಗಾಧರ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more