Mandya: ತಂದೆ-ಮಗನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?

Mandya: ತಂದೆ-ಮಗನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?

Published : Jan 23, 2022, 10:04 AM ISTUpdated : Jan 23, 2022, 10:07 AM IST

ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ  (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. 

ಮಂಡ್ಯ (ಜ. 23):  ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ  (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಳು, ಇಬ್ಬರಿಗೂ ಶಿಕ್ಷೆ ಕೊಡಿಸಿ, ನಮ್ಮ ಸಾವಿಗೆ ನ್ಯಾಯ ಕೊಡಿಸಿ ಎಂದು ಗಂಗಾಧರ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more