Mandya: ತಂದೆ-ಮಗನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?

Mandya: ತಂದೆ-ಮಗನ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್, ಪತ್ನಿಯ ಅಕ್ರಮ ಸಂಬಂಧ ಕಾರಣ.?

Published : Jan 23, 2022, 10:04 AM ISTUpdated : Jan 23, 2022, 10:07 AM IST

ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ  (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. 

ಮಂಡ್ಯ (ಜ. 23):  ತಂದೆ-ಮಗ ಆತ್ಮಹತ್ಯೆ ಪ್ರಕರಣಕ್ಕೆ  (Suicide Case)ಟ್ವಿಸ್ಟ್ ಸಿಕ್ಕಿದೆ. ಜ. 13 ರಂದು ಮಗ ಜಶ್ವಿತ್ ಜೊತೆ ಕೆರೆಗೆ ಹಾರಿ ಗಂಗಾಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂದು ನೋಡುತ್ತಾ ಹೋದರೆ, ಎಲ್‌ಐಸಿ ಏಜೆಂಟ್ ಜೊತೆ ಪತ್ನಿಯ ಅಕ್ರಮ ಸಂಬಂಧ ಕಾರಣವಾಯ್ತಾ ಎನ್ನಲಾಗುತ್ತಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಳು, ಇಬ್ಬರಿಗೂ ಶಿಕ್ಷೆ ಕೊಡಿಸಿ, ನಮ್ಮ ಸಾವಿಗೆ ನ್ಯಾಯ ಕೊಡಿಸಿ ಎಂದು ಗಂಗಾಧರ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more