ಮಂಡ್ಯ:  'ನಮ್ಮನ್ನು ಮುಟ್ಟಿದರೆ ಕೊರೋನಾ ಬರುತ್ತೆ' ಬೆದರಿಕೆ ಹಾಕಿದ್ದ ಕಿಡಿಗೇಡಿಗಳ ಸೆರೆ

ಮಂಡ್ಯ:  'ನಮ್ಮನ್ನು ಮುಟ್ಟಿದರೆ ಕೊರೋನಾ ಬರುತ್ತೆ' ಬೆದರಿಕೆ ಹಾಕಿದ್ದ ಕಿಡಿಗೇಡಿಗಳ ಸೆರೆ

Published : Apr 09, 2020, 07:55 PM ISTUpdated : Apr 09, 2020, 07:57 PM IST

ಚೆಕ್ ಪೋಸ್ಟ್ ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಕಿಡಿಗೇಡಿಗಳ ಸೆರೆ/  ನಮ್ಮನ್ನು ಮುಟ್ಟಿದರೆ ಕೊರೋನಾ ಬರುತ್ತದೆ  ಎಂದು ಬೆದರಿಕೆ ಹಾಕಿದ್ದರು/ ಮಂಡ್ಯ ಜಿಲ್ಲೆಯ ಘಟನೆ

ಮಂಡ್ಯ(ಏ. 09)  ಕೆಆರ್ ಪೇಟೆ ಚೆಕ್ ಪೋಸ್ಟ್ ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಕಿಡಿಗೇಡಿಗಳ ಪತ್ತೆ ಮಾಡಲಾಗಿದೆ. ನಮ್ಮನ್ನು ಮುಟ್ಟಿದರೆ ಕೊರೋನಾ ಬರುತ್ತೆ ಎಂದು ಬೆದರಿಕೆ ಹಾಕಿದ್ದವರ ಮೂಲ ಪತ್ತೆ ಮಾಡಲಾಗಿದೆ.

ಜಾಗೃತಿ ಮೂಡಿಸಲು ತಮ್ಮ ಜೀವನದ್ದೇ ಕತೆ ಹೇಳಿದ ಧಾರವಾಡದ ಎಸಿಪಿ ಅನುಷಾ

ಒಂದು ಕಡೆ ಕೊರೋನಾ ಹಾವಳಿ ಒಂದು ಕಡೆ ಇಡೀ ದೇಶ ಮತ್ತು ರಾಜ್ಯವನ್ನು ತಲ್ಲಣ ಮಾಡಿದ್ದರೆ ಇಂಥವರ ಕಾಟ ಸಹ ಹೆಚ್ಚಾಗಿದೆ.  ಪೊಲೀಸರು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರೂ ಇಂಥವರ ಹಾವಳಿ ಅಲ್ಲಲ್ಲಿ ಕಾಡುಡುತ್ತಲೇ ಇದೆ.


 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!