ಮಂಡ್ಯ:  'ನಮ್ಮನ್ನು ಮುಟ್ಟಿದರೆ ಕೊರೋನಾ ಬರುತ್ತೆ' ಬೆದರಿಕೆ ಹಾಕಿದ್ದ ಕಿಡಿಗೇಡಿಗಳ ಸೆರೆ

ಮಂಡ್ಯ:  'ನಮ್ಮನ್ನು ಮುಟ್ಟಿದರೆ ಕೊರೋನಾ ಬರುತ್ತೆ' ಬೆದರಿಕೆ ಹಾಕಿದ್ದ ಕಿಡಿಗೇಡಿಗಳ ಸೆರೆ

Published : Apr 09, 2020, 07:55 PM ISTUpdated : Apr 09, 2020, 07:57 PM IST

ಚೆಕ್ ಪೋಸ್ಟ್ ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಕಿಡಿಗೇಡಿಗಳ ಸೆರೆ/  ನಮ್ಮನ್ನು ಮುಟ್ಟಿದರೆ ಕೊರೋನಾ ಬರುತ್ತದೆ  ಎಂದು ಬೆದರಿಕೆ ಹಾಕಿದ್ದರು/ ಮಂಡ್ಯ ಜಿಲ್ಲೆಯ ಘಟನೆ

ಮಂಡ್ಯ(ಏ. 09)  ಕೆಆರ್ ಪೇಟೆ ಚೆಕ್ ಪೋಸ್ಟ್ ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಕಿಡಿಗೇಡಿಗಳ ಪತ್ತೆ ಮಾಡಲಾಗಿದೆ. ನಮ್ಮನ್ನು ಮುಟ್ಟಿದರೆ ಕೊರೋನಾ ಬರುತ್ತೆ ಎಂದು ಬೆದರಿಕೆ ಹಾಕಿದ್ದವರ ಮೂಲ ಪತ್ತೆ ಮಾಡಲಾಗಿದೆ.

ಜಾಗೃತಿ ಮೂಡಿಸಲು ತಮ್ಮ ಜೀವನದ್ದೇ ಕತೆ ಹೇಳಿದ ಧಾರವಾಡದ ಎಸಿಪಿ ಅನುಷಾ

ಒಂದು ಕಡೆ ಕೊರೋನಾ ಹಾವಳಿ ಒಂದು ಕಡೆ ಇಡೀ ದೇಶ ಮತ್ತು ರಾಜ್ಯವನ್ನು ತಲ್ಲಣ ಮಾಡಿದ್ದರೆ ಇಂಥವರ ಕಾಟ ಸಹ ಹೆಚ್ಚಾಗಿದೆ.  ಪೊಲೀಸರು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರೂ ಇಂಥವರ ಹಾವಳಿ ಅಲ್ಲಲ್ಲಿ ಕಾಡುಡುತ್ತಲೇ ಇದೆ.


 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!