ಮಂಗಳೂರು ಆಟೋ ಸ್ಫೋಟ ಪ್ರಕರಣ: ಕೃತ್ಯಕ್ಕೆ ನಕಲಿ ಆಧಾರ್‌ ಕಾರ್ಡ್‌ ಬಳಕೆ

ಮಂಗಳೂರು ಆಟೋ ಸ್ಫೋಟ ಪ್ರಕರಣ: ಕೃತ್ಯಕ್ಕೆ ನಕಲಿ ಆಧಾರ್‌ ಕಾರ್ಡ್‌ ಬಳಕೆ

Published : Nov 20, 2022, 03:42 PM IST

ಮಂಗಳೂರು ಆಟೋ ಸ್ಫೋಟಕ್ಕೆ ಸಂಬಂಧಿಸಿದಂತೆ, ನಕಲಿ ಆಧಾರ್ ಕಾರ್ಡ್ ಬಳಕೆ ಮಾಡಿ ಕೃತ್ಯ ಎಸಗಲಾಗಿದೆ.

ಮಂಗಳೂರು ಕಂಕನಾಡಿ ಸಮೀಪ ಆಟೋದಲ್ಲಿ ಕುಕ್ಕರ್ ಒಂದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾಯಗೊಂಡಿರುವ ಪ್ರಯಾಣಿಕನ ಬಳಿ ಪತ್ತೆಯಾದ ಆಧಾರ್ ಕಾರ್ಡ್​ ನಕಲಿ ಎಂಬ ಮಾಹಿತಿ ಲಭ್ಯವಾಗಿದೆ. ಶಂಕಿತ ವ್ಯಕ್ತಿಯು ಆಧಾರ್‌ ಕಾರ್ಡ್‌ ನಕಲು ಮಾಡಿರುವುದು ಪಕ್ಕಾ ಎನ್ನಲಾಗಿದ್ದು, ಹುಬ್ಬಳ್ಳಿ ಮೂಲದ ಪ್ರೇಮ್‌ ರಾಜ್‌ ಎನ್ನುವರ ಆಧಾರ್‌ ಕಾರ್ಡ್‌ ನಕಲು ಮಾಡಿ, ಫೋಟೋ ಮಾತ್ರ ಚೇಂಜ್‌ ಮಾಡಿದ್ದಾರೆ. ಈ ಹಿಂದೆ ಪ್ರೇಮ್‌ ರಾಜ್‌ ಆಧಾರ್ ಕಾರ್ಡ್ ಕಳೆದುಕೊಂಡಿದ್ದರು. ಸಧ್ಯ ತುಮಕೂರಿನಲ್ಲಿ ಪ್ರೇಮ್‌ ರಾಜ್‌ ತುಮಕೂರಿನಲ್ಲಿ ಕೆಲಸ ಮಾಡುತ್ತಿದ್ದು, ನಮ್ಮ ಮಗ ಅಮಾಯಕ, ಘಟನೆಗೂ ಅವನಿಗೂ ಸಂಬಂಧ ಇಲ್ಲ ಎಂದ ಪ್ರೇಮ್‌ ರಾಜ್‌ ಪೋಷಕರು ಹೇಳಿದ್ದಾರೆ.

Bengaluru: ಟಿವಿ, ಫ್ರಿಡ್ಜ್, ಗೀಸರ್‌ಗಳ ರಿಪೇರಿ ಹೆಸರಿನಲ್ಲಿ ವಂಚಿಸುತ್ತಿದ್ದವನ ಬಂಧನ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more