ಮಂಗಳೂರು ಬ್ಲಾಸ್ಟ್ ಪ್ರಕರಣ: ಭಾರೀ ಅನಾಹುತ ತಪ್ಪಿಸಿದ ಆ '16 ಸೆಕೆಂಡ್‌'

ಮಂಗಳೂರು ಬ್ಲಾಸ್ಟ್ ಪ್ರಕರಣ: ಭಾರೀ ಅನಾಹುತ ತಪ್ಪಿಸಿದ ಆ '16 ಸೆಕೆಂಡ್‌'

Published : Nov 22, 2022, 12:47 PM IST

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮಂಗಳೂರು ಕುಕ್ಕರ್ ಬ್ಲಾಸ್ಟ್‌ ಪ್ರಕರಣದ ದೃಶ್ಯ, ಇದೀಗ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.

ಮಂಗಳೂರು: ಮಂಗಳೂರು ಬ್ಲಾಸ್ಟ್ ಪ್ರಕರಣದ ಭಯಾನಕ ದೃಶ್ಯ ಲಭ್ಯವಾಗಿದ್ದು, ಕರಾವಳಿ ಕೆಂಗೆಡಿಸಲು ಟ್ರಯಲ್‌ ಬ್ಲಾಸ್ಟ್‌ ಪ್ಲಾನ್‌ ಮಾಡಿದ್ರಾ ಎಂಬ ಶಂಕೆ ವ್ಯಕ್ತವಾಗಿದೆ. 16 ಸೆಕೆಂಡ್‌ ಮೊದಲು ಬ್ಲಾಸ್ಟ್‌ ಆಗಿದ್ರೆ ಭಾರೀ ಅಪಾಯ ಕಾದಿತ್ತು. ಆಟೋದಲ್ಲಿದ್ದ ಕುಕ್ಕರ್, ಆಯಿಲ್‌ ಟ್ಯಾಂಕರ್‌ ಹೋದ ಕೇವಲ 16 ಸೆಕೆಂಡ್‌ಗೆ ಬ್ಲಾಸ್ಟ್‌ ಆಗಿದೆ. ಆಯಿಲ್‌ ಟ್ಯಾಂಕರ್‌ ಆಟೋದ ಕೆಲವೇ ಮೀಟರ್‌ ಅಂತರದಲ್ಲಿ ಸಂಚರಿಸಿತ್ತು.  ಸ್ಫೋಟಕ್ಕೂ ಮೊದಲು ಸಾಲು-ಸಾಲು ವಾಹನಗಳು ಸಂಚರಿಸುತ್ತಿದ್ದವು. ಕುಕ್ಕರ್‌ ಸ್ಫೋಟದಿಂದ ಬೆಂಕಿ ಹಾಗೂ ದಟ್ಟ ಹೊಗೆ ಆವರಿಸಿಕೊಂಡಿತ್ತು. ಆಟೋದಿಂದ ಇಳಿದು ಚಾಲಕ ಪುರುಷೋತ್ತಮ, ಶಾರೀಕ್‌ ಓಡಿದ್ದಾರೆ. ಈ ಎಲ್ಲಾ ದೃಶ್ಯ ಸೆರೆಯಾಗಿದೆ.

Mangaluru Bomb Blast:ಅಧರ್ಮದಲ್ಲಿ ಬಂದವರಿಗೆ ಶಿಕ್ಷೆ ನೀಡಿದ ತುಳುನಾಡಿನ ಕಾರ್ಣಿಕ ಅವಳಿ ಪುರುಷರು!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!