ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಬಳ್ಳಾರಿ ಲಿಂಕ್: ಸಂಡೂರು ನಿವಾಸಿಯ ಸಿಮ್ ಬಳಸಿದ ಶಾರೀಕ್

ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಬಳ್ಳಾರಿ ಲಿಂಕ್: ಸಂಡೂರು ನಿವಾಸಿಯ ಸಿಮ್ ಬಳಸಿದ ಶಾರೀಕ್

Published : Nov 22, 2022, 05:51 PM IST

ಮಂಗಳೂರು ಸ್ಫೋಟದ ಆರೋಪಿ ಶಂಕಿತ ಉಗ್ರ ಶಾರೀಕ್ ಬಳಸುತ್ತಿದ್ದ ಸಿಮ್ ಕಾರ್ಡ್‌ನ ವಿಳಾಸ, ಸಂಡೂರಿನ ಅರುಣ್ ಎಂಬುವರಿಗೆ ಸೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.
 

ಮಂಗಳೂರು ಆಟೋ ಬಾಂಬ್‌ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಶಾರೀಕ್ ಬಳಸಲಾಗಿರುವ ಸಿಮ್ ಕಾರ್ಡ್, ಬಳ್ಳಾರಿ ಜಿಲ್ಲೆಯ ಸಂಡೂರಿನ ವಿಳಾಸದ್ದು ಎಂಬ ಮಾಹಿತಿ ಲಭ್ಯವಾಗಿದೆ. ಸಂಡೂರಿನ ಅರುಣ್‌ ಕುಮಾರ್‌ ಗೌಳಿ ಹೆಸರಿನಲ್ಲಿ ಸಿಮ್‌ ಇತ್ತು. ಅವರು ಬೆಂಗಳೂರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಂಬಿಎ ಮೆಕ್ಯಾನಿಕಲ್‌ ಇಂಜಿನಿಯರ್‌ ಪದವೀಧರ ಆದ ಅರುಣ್, ಒಂದೂವರೆ ವರ್ಷದ ಹಿಂದೆ ದಾಖಲೆಗಳನ್ನು ಕಳೆದುಕೊಡಿದ್ದರು.

Shraddha Walker Murder Case: ಅಫ್ತಾಬ್‌ಗೆ ಪಾಲಿಗ್ರಾಫ್‌ ಪರೀಕ್ಷೆ ಮಾಡಲು ದೆಹಲಿ ಪೊಲೀಸರಿಗೆ ಕೋರ್ಟ್‌ ಅನುಮತಿ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more