ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಬಳ್ಳಾರಿ ಲಿಂಕ್: ಸಂಡೂರು ನಿವಾಸಿಯ ಸಿಮ್ ಬಳಸಿದ ಶಾರೀಕ್

ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಬಳ್ಳಾರಿ ಲಿಂಕ್: ಸಂಡೂರು ನಿವಾಸಿಯ ಸಿಮ್ ಬಳಸಿದ ಶಾರೀಕ್

Published : Nov 22, 2022, 05:51 PM IST

ಮಂಗಳೂರು ಸ್ಫೋಟದ ಆರೋಪಿ ಶಂಕಿತ ಉಗ್ರ ಶಾರೀಕ್ ಬಳಸುತ್ತಿದ್ದ ಸಿಮ್ ಕಾರ್ಡ್‌ನ ವಿಳಾಸ, ಸಂಡೂರಿನ ಅರುಣ್ ಎಂಬುವರಿಗೆ ಸೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.
 

ಮಂಗಳೂರು ಆಟೋ ಬಾಂಬ್‌ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಶಾರೀಕ್ ಬಳಸಲಾಗಿರುವ ಸಿಮ್ ಕಾರ್ಡ್, ಬಳ್ಳಾರಿ ಜಿಲ್ಲೆಯ ಸಂಡೂರಿನ ವಿಳಾಸದ್ದು ಎಂಬ ಮಾಹಿತಿ ಲಭ್ಯವಾಗಿದೆ. ಸಂಡೂರಿನ ಅರುಣ್‌ ಕುಮಾರ್‌ ಗೌಳಿ ಹೆಸರಿನಲ್ಲಿ ಸಿಮ್‌ ಇತ್ತು. ಅವರು ಬೆಂಗಳೂರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಂಬಿಎ ಮೆಕ್ಯಾನಿಕಲ್‌ ಇಂಜಿನಿಯರ್‌ ಪದವೀಧರ ಆದ ಅರುಣ್, ಒಂದೂವರೆ ವರ್ಷದ ಹಿಂದೆ ದಾಖಲೆಗಳನ್ನು ಕಳೆದುಕೊಡಿದ್ದರು.

Shraddha Walker Murder Case: ಅಫ್ತಾಬ್‌ಗೆ ಪಾಲಿಗ್ರಾಫ್‌ ಪರೀಕ್ಷೆ ಮಾಡಲು ದೆಹಲಿ ಪೊಲೀಸರಿಗೆ ಕೋರ್ಟ್‌ ಅನುಮತಿ

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more