ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಬಳ್ಳಾರಿ ಲಿಂಕ್: ಸಂಡೂರು ನಿವಾಸಿಯ ಸಿಮ್ ಬಳಸಿದ ಶಾರೀಕ್

ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಬಳ್ಳಾರಿ ಲಿಂಕ್: ಸಂಡೂರು ನಿವಾಸಿಯ ಸಿಮ್ ಬಳಸಿದ ಶಾರೀಕ್

Published : Nov 22, 2022, 05:51 PM IST

ಮಂಗಳೂರು ಸ್ಫೋಟದ ಆರೋಪಿ ಶಂಕಿತ ಉಗ್ರ ಶಾರೀಕ್ ಬಳಸುತ್ತಿದ್ದ ಸಿಮ್ ಕಾರ್ಡ್‌ನ ವಿಳಾಸ, ಸಂಡೂರಿನ ಅರುಣ್ ಎಂಬುವರಿಗೆ ಸೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.
 

ಮಂಗಳೂರು ಆಟೋ ಬಾಂಬ್‌ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಶಾರೀಕ್ ಬಳಸಲಾಗಿರುವ ಸಿಮ್ ಕಾರ್ಡ್, ಬಳ್ಳಾರಿ ಜಿಲ್ಲೆಯ ಸಂಡೂರಿನ ವಿಳಾಸದ್ದು ಎಂಬ ಮಾಹಿತಿ ಲಭ್ಯವಾಗಿದೆ. ಸಂಡೂರಿನ ಅರುಣ್‌ ಕುಮಾರ್‌ ಗೌಳಿ ಹೆಸರಿನಲ್ಲಿ ಸಿಮ್‌ ಇತ್ತು. ಅವರು ಬೆಂಗಳೂರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಂಬಿಎ ಮೆಕ್ಯಾನಿಕಲ್‌ ಇಂಜಿನಿಯರ್‌ ಪದವೀಧರ ಆದ ಅರುಣ್, ಒಂದೂವರೆ ವರ್ಷದ ಹಿಂದೆ ದಾಖಲೆಗಳನ್ನು ಕಳೆದುಕೊಡಿದ್ದರು.

Shraddha Walker Murder Case: ಅಫ್ತಾಬ್‌ಗೆ ಪಾಲಿಗ್ರಾಫ್‌ ಪರೀಕ್ಷೆ ಮಾಡಲು ದೆಹಲಿ ಪೊಲೀಸರಿಗೆ ಕೋರ್ಟ್‌ ಅನುಮತಿ

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more