Mangalore Family Suicide: ಬಲವಂತದ ಮತಾಂತರ, ಮರು ಮದುವೆ ಆಮೀಷ, ಇಡೀ ಕುಟುಂಬವೇ ಬಲಿ

Mangalore Family Suicide: ಬಲವಂತದ ಮತಾಂತರ, ಮರು ಮದುವೆ ಆಮೀಷ, ಇಡೀ ಕುಟುಂಬವೇ ಬಲಿ

Published : Dec 11, 2021, 03:11 PM IST

 ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್‌ಗೆ (Family Suicide) ಟ್ವಿಸ್ಟ್ ಸಿಗುತ್ತಿದೆ. ಹೆಂಡತಿ, ಮಕ್ಕಳನ್ನು ಕೊಂದು ಪತಿ ನಾಗೇಶ್ ನೇಣಿಗೆ ಶರಣಾಗಿದ್ದರು. ಬಲವಂತದ ಮತಾಂತರಕ್ಕೆ ಇಡೀ ಕುಟುಂಬ ಬಲಿಯಾಗಿದೆ. 

ಮಂಗಳೂರು (ಡಿ. 11): ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್‌ಗೆ (Suicide) ಟ್ವಿಸ್ಟ್ ಸಿಗುತ್ತಿದೆ. ಹೆಂಡತಿ, ಮಕ್ಕಳನ್ನು ಕೊಂದು ಪತಿ ನಾಗೇಶ್ ನೇಣಿಗೆ ಶರಣಾಗಿದ್ದರು. ಬಲವಂತದ ಮತಾಂತರಕ್ಕೆ (Conversion) ಇಡೀ ಕುಟುಂಬ ಬಲಿಯಾಗಿದೆ. 

ಮತಾಂತರಕ್ಕಾಗಿ ಮದುವೆ ಜಾಲ ಬೀಸಿದ್ದಳು ನೂರ್‌ಜಹಾನ್. ನೂರ್‌ಜಹಾನ್ ಬಳಿ ನಾಗೇಶ್ ಪತ್ನಿ ವಿಜಯಲಕ್ಷ್ಮೀ ಕೆಲಸಕ್ಕೆ ಹೋಗುತ್ತಿದ್ದಳು. ಆ ಸಂದರ್ಭದಲ್ಲಿ ವಿಜಯಲಕ್ಷ್ಮೀಗೆ ಮತಾಂತರದ ಮಂಕುಬೂದಿ ಎರಚಿದ್ಧಾಳೆ. ಪತಿ-ಪತ್ನಿಯರ ನಡುವಿನ ಜಗಳವನ್ನು ಬಳಸಿಕೊಂಡು, ನಾಗೇಶ್‌ಗೆ ಡಿವೋರ್ಸ್‌ ಕೊಡು. ಇಸ್ಲಾಂಗೆ ಮತಾಂತರವಾಗು, ಇನ್ನೊಂದು ಮದುವೆ ಮಾಡಿಸುತ್ತೇನೆ ಎಂದು ಆಮೀಷವೊಡ್ಡಿದ್ದಾಳೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ನಾಗೇಶ್ ಪತ್ನಿ, ಮಕ್ಕಳಿಗೆ ವಿಷವಿಕ್ಕಿ, ತಾನು ನೇಣಿಗೆ ಶರಣಾಗಿದ್ದಾನೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more