Mangalore Family Suicide: ಬಲವಂತದ ಮತಾಂತರ, ಮರು ಮದುವೆ ಆಮೀಷ, ಇಡೀ ಕುಟುಂಬವೇ ಬಲಿ

Mangalore Family Suicide: ಬಲವಂತದ ಮತಾಂತರ, ಮರು ಮದುವೆ ಆಮೀಷ, ಇಡೀ ಕುಟುಂಬವೇ ಬಲಿ

Published : Dec 11, 2021, 03:11 PM IST

 ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್‌ಗೆ (Family Suicide) ಟ್ವಿಸ್ಟ್ ಸಿಗುತ್ತಿದೆ. ಹೆಂಡತಿ, ಮಕ್ಕಳನ್ನು ಕೊಂದು ಪತಿ ನಾಗೇಶ್ ನೇಣಿಗೆ ಶರಣಾಗಿದ್ದರು. ಬಲವಂತದ ಮತಾಂತರಕ್ಕೆ ಇಡೀ ಕುಟುಂಬ ಬಲಿಯಾಗಿದೆ. 

ಮಂಗಳೂರು (ಡಿ. 11): ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್‌ಗೆ (Suicide) ಟ್ವಿಸ್ಟ್ ಸಿಗುತ್ತಿದೆ. ಹೆಂಡತಿ, ಮಕ್ಕಳನ್ನು ಕೊಂದು ಪತಿ ನಾಗೇಶ್ ನೇಣಿಗೆ ಶರಣಾಗಿದ್ದರು. ಬಲವಂತದ ಮತಾಂತರಕ್ಕೆ (Conversion) ಇಡೀ ಕುಟುಂಬ ಬಲಿಯಾಗಿದೆ. 

ಮತಾಂತರಕ್ಕಾಗಿ ಮದುವೆ ಜಾಲ ಬೀಸಿದ್ದಳು ನೂರ್‌ಜಹಾನ್. ನೂರ್‌ಜಹಾನ್ ಬಳಿ ನಾಗೇಶ್ ಪತ್ನಿ ವಿಜಯಲಕ್ಷ್ಮೀ ಕೆಲಸಕ್ಕೆ ಹೋಗುತ್ತಿದ್ದಳು. ಆ ಸಂದರ್ಭದಲ್ಲಿ ವಿಜಯಲಕ್ಷ್ಮೀಗೆ ಮತಾಂತರದ ಮಂಕುಬೂದಿ ಎರಚಿದ್ಧಾಳೆ. ಪತಿ-ಪತ್ನಿಯರ ನಡುವಿನ ಜಗಳವನ್ನು ಬಳಸಿಕೊಂಡು, ನಾಗೇಶ್‌ಗೆ ಡಿವೋರ್ಸ್‌ ಕೊಡು. ಇಸ್ಲಾಂಗೆ ಮತಾಂತರವಾಗು, ಇನ್ನೊಂದು ಮದುವೆ ಮಾಡಿಸುತ್ತೇನೆ ಎಂದು ಆಮೀಷವೊಡ್ಡಿದ್ದಾಳೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ನಾಗೇಶ್ ಪತ್ನಿ, ಮಕ್ಕಳಿಗೆ ವಿಷವಿಕ್ಕಿ, ತಾನು ನೇಣಿಗೆ ಶರಣಾಗಿದ್ದಾನೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more