Mangalore Family Suicide: ಬಲವಂತದ ಮತಾಂತರ, ಮರು ಮದುವೆ ಆಮೀಷ, ಇಡೀ ಕುಟುಂಬವೇ ಬಲಿ

Mangalore Family Suicide: ಬಲವಂತದ ಮತಾಂತರ, ಮರು ಮದುವೆ ಆಮೀಷ, ಇಡೀ ಕುಟುಂಬವೇ ಬಲಿ

Published : Dec 11, 2021, 03:11 PM IST

 ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್‌ಗೆ (Family Suicide) ಟ್ವಿಸ್ಟ್ ಸಿಗುತ್ತಿದೆ. ಹೆಂಡತಿ, ಮಕ್ಕಳನ್ನು ಕೊಂದು ಪತಿ ನಾಗೇಶ್ ನೇಣಿಗೆ ಶರಣಾಗಿದ್ದರು. ಬಲವಂತದ ಮತಾಂತರಕ್ಕೆ ಇಡೀ ಕುಟುಂಬ ಬಲಿಯಾಗಿದೆ. 

ಮಂಗಳೂರು (ಡಿ. 11): ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್‌ಗೆ (Suicide) ಟ್ವಿಸ್ಟ್ ಸಿಗುತ್ತಿದೆ. ಹೆಂಡತಿ, ಮಕ್ಕಳನ್ನು ಕೊಂದು ಪತಿ ನಾಗೇಶ್ ನೇಣಿಗೆ ಶರಣಾಗಿದ್ದರು. ಬಲವಂತದ ಮತಾಂತರಕ್ಕೆ (Conversion) ಇಡೀ ಕುಟುಂಬ ಬಲಿಯಾಗಿದೆ. 

ಮತಾಂತರಕ್ಕಾಗಿ ಮದುವೆ ಜಾಲ ಬೀಸಿದ್ದಳು ನೂರ್‌ಜಹಾನ್. ನೂರ್‌ಜಹಾನ್ ಬಳಿ ನಾಗೇಶ್ ಪತ್ನಿ ವಿಜಯಲಕ್ಷ್ಮೀ ಕೆಲಸಕ್ಕೆ ಹೋಗುತ್ತಿದ್ದಳು. ಆ ಸಂದರ್ಭದಲ್ಲಿ ವಿಜಯಲಕ್ಷ್ಮೀಗೆ ಮತಾಂತರದ ಮಂಕುಬೂದಿ ಎರಚಿದ್ಧಾಳೆ. ಪತಿ-ಪತ್ನಿಯರ ನಡುವಿನ ಜಗಳವನ್ನು ಬಳಸಿಕೊಂಡು, ನಾಗೇಶ್‌ಗೆ ಡಿವೋರ್ಸ್‌ ಕೊಡು. ಇಸ್ಲಾಂಗೆ ಮತಾಂತರವಾಗು, ಇನ್ನೊಂದು ಮದುವೆ ಮಾಡಿಸುತ್ತೇನೆ ಎಂದು ಆಮೀಷವೊಡ್ಡಿದ್ದಾಳೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ನಾಗೇಶ್ ಪತ್ನಿ, ಮಕ್ಕಳಿಗೆ ವಿಷವಿಕ್ಕಿ, ತಾನು ನೇಣಿಗೆ ಶರಣಾಗಿದ್ದಾನೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more