Mangaluru: ಮಹಿಳಾ ಸಹೋದ್ಯೋಗಿಗಳ ಜೊತೆ ವೈದ್ಯನ ಸರಸ, ಸಲ್ಲಾಪ, ಬಯಲಾಯ್ತು ರಂಗಿನಾಟ.!

Mangaluru: ಮಹಿಳಾ ಸಹೋದ್ಯೋಗಿಗಳ ಜೊತೆ ವೈದ್ಯನ ಸರಸ, ಸಲ್ಲಾಪ, ಬಯಲಾಯ್ತು ರಂಗಿನಾಟ.!

Suvarna News   | Asianet News
Published : Nov 26, 2021, 12:04 PM ISTUpdated : Nov 26, 2021, 12:15 PM IST

ಇದು ಆರೋಗ್ಯ ಇಲಾಖೆ ಅಧಿಕಾರಿಯ ಕಾಮಪುರಾಣ. ಕಚೇರಿಯ 9 ಮಹಿಳಾ ಸಿಬ್ಬಂದಿ ಜೊತೆ ಚೆಲ್ಲಾಟವಾಡುತ್ತಾನೆ ಈ ಅಧಿಕಾರಿ. ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಕುಷ್ಟರೋಗ ವಿಭಾಗದ ಆರೋಗ್ಯಾಧಿಕಾರಿ ಜೊತೆಗೆ ಆಯುಷ್ಮಾನ್ ನೋಡೆಲ್ ಆಫೀಸರ್ ರತ್ನಾಕರ್ ಬಗ್ಗೆ ಕಿರುಕುಳದ ಆರೋಪ ಕೇಳಿ ಬಂದಿದೆ.

ಮಂಗಳೂರು (ನ. 26): ಇದು ಆರೋಗ್ಯ ಇಲಾಖೆ (  Health officer) ಅಧಿಕಾರಿಯ ಕಾಮಪುರಾಣ. ಕಚೇರಿಯ 9 ಮಹಿಳಾ ಸಿಬ್ಬಂದಿ ಜೊತೆ ಚೆಲ್ಲಾಟವಾಡುತ್ತಾನೆ ಈ ಅಧಿಕಾರಿ. ಮಂಗಳೂರಿನ (Mangaluru) ವೆನ್‌ಲಾಕ್ ಆಸ್ಪತ್ರೆಯ ಕುಷ್ಟರೋಗ ವಿಭಾಗದ ಆರೋಗ್ಯಾಧಿಕಾರಿ ಜೊತೆಗೆ ಆಯುಷ್ಮಾನ್ ನೋಡೆಲ್ ಆಫೀಸರ್ (Ayushman Nodel Officer) ರತ್ನಾಕರ್ ಬಗ್ಗೆ ಕಿರುಕುಳದ ಆರೋಪ ಕೇಳಿ ಬಂದಿದೆ. ಚೆಲ್ಲಾಟಕ್ಕೆ ಸಹಕರಿಸದ ಮಹಿಳೆಯರಿಗೆ ಈ ಅಧಿಕಾರಿ ಕಿರುಕುಳ ನೀಡುತ್ತಾರೆ ಎಂಬ ಆರೋಪ ಕೇಳಿ ಬಂದಿದೆ. 

'ರತ್ನಾಕರ್ ಅವರ ಅನುಚಿತ ವರ್ತನೆ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ರತ್ನಾಕರ್ ಅವರ ಅಮಾನತಾಗಿದೆ. ಯಾರನ್ನೂ ಬಚಾವ್ ಮಾಡುವ ಪ್ರಶ್ನೆಯೇ ಇಲ್ಲ. ನಾವು ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಮಂಗಳೂರು ಡಿ. ಸಿ ಡಾ. ರಾಜೇಂದ್ರ ಕೆವಿ ಹೇಳಿದ್ದಾರೆ. 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more