Mangaluru: ಮಹಿಳಾ ಸಹೋದ್ಯೋಗಿಗಳ ಜೊತೆ ವೈದ್ಯನ ಸರಸ, ಸಲ್ಲಾಪ, ಬಯಲಾಯ್ತು ರಂಗಿನಾಟ.!

Mangaluru: ಮಹಿಳಾ ಸಹೋದ್ಯೋಗಿಗಳ ಜೊತೆ ವೈದ್ಯನ ಸರಸ, ಸಲ್ಲಾಪ, ಬಯಲಾಯ್ತು ರಂಗಿನಾಟ.!

Suvarna News   | Asianet News
Published : Nov 26, 2021, 12:04 PM ISTUpdated : Nov 26, 2021, 12:15 PM IST

ಇದು ಆರೋಗ್ಯ ಇಲಾಖೆ ಅಧಿಕಾರಿಯ ಕಾಮಪುರಾಣ. ಕಚೇರಿಯ 9 ಮಹಿಳಾ ಸಿಬ್ಬಂದಿ ಜೊತೆ ಚೆಲ್ಲಾಟವಾಡುತ್ತಾನೆ ಈ ಅಧಿಕಾರಿ. ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಕುಷ್ಟರೋಗ ವಿಭಾಗದ ಆರೋಗ್ಯಾಧಿಕಾರಿ ಜೊತೆಗೆ ಆಯುಷ್ಮಾನ್ ನೋಡೆಲ್ ಆಫೀಸರ್ ರತ್ನಾಕರ್ ಬಗ್ಗೆ ಕಿರುಕುಳದ ಆರೋಪ ಕೇಳಿ ಬಂದಿದೆ.

ಮಂಗಳೂರು (ನ. 26): ಇದು ಆರೋಗ್ಯ ಇಲಾಖೆ (  Health officer) ಅಧಿಕಾರಿಯ ಕಾಮಪುರಾಣ. ಕಚೇರಿಯ 9 ಮಹಿಳಾ ಸಿಬ್ಬಂದಿ ಜೊತೆ ಚೆಲ್ಲಾಟವಾಡುತ್ತಾನೆ ಈ ಅಧಿಕಾರಿ. ಮಂಗಳೂರಿನ (Mangaluru) ವೆನ್‌ಲಾಕ್ ಆಸ್ಪತ್ರೆಯ ಕುಷ್ಟರೋಗ ವಿಭಾಗದ ಆರೋಗ್ಯಾಧಿಕಾರಿ ಜೊತೆಗೆ ಆಯುಷ್ಮಾನ್ ನೋಡೆಲ್ ಆಫೀಸರ್ (Ayushman Nodel Officer) ರತ್ನಾಕರ್ ಬಗ್ಗೆ ಕಿರುಕುಳದ ಆರೋಪ ಕೇಳಿ ಬಂದಿದೆ. ಚೆಲ್ಲಾಟಕ್ಕೆ ಸಹಕರಿಸದ ಮಹಿಳೆಯರಿಗೆ ಈ ಅಧಿಕಾರಿ ಕಿರುಕುಳ ನೀಡುತ್ತಾರೆ ಎಂಬ ಆರೋಪ ಕೇಳಿ ಬಂದಿದೆ. 

'ರತ್ನಾಕರ್ ಅವರ ಅನುಚಿತ ವರ್ತನೆ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ರತ್ನಾಕರ್ ಅವರ ಅಮಾನತಾಗಿದೆ. ಯಾರನ್ನೂ ಬಚಾವ್ ಮಾಡುವ ಪ್ರಶ್ನೆಯೇ ಇಲ್ಲ. ನಾವು ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಮಂಗಳೂರು ಡಿ. ಸಿ ಡಾ. ರಾಜೇಂದ್ರ ಕೆವಿ ಹೇಳಿದ್ದಾರೆ. 

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more