Mangaluru: ಮಹಿಳಾ ಸಹೋದ್ಯೋಗಿಗಳ ಜೊತೆ ವೈದ್ಯನ ಸರಸ, ಸಲ್ಲಾಪ, ಬಯಲಾಯ್ತು ರಂಗಿನಾಟ.!

Mangaluru: ಮಹಿಳಾ ಸಹೋದ್ಯೋಗಿಗಳ ಜೊತೆ ವೈದ್ಯನ ಸರಸ, ಸಲ್ಲಾಪ, ಬಯಲಾಯ್ತು ರಂಗಿನಾಟ.!

Suvarna News   | Asianet News
Published : Nov 26, 2021, 12:04 PM ISTUpdated : Nov 26, 2021, 12:15 PM IST

ಇದು ಆರೋಗ್ಯ ಇಲಾಖೆ ಅಧಿಕಾರಿಯ ಕಾಮಪುರಾಣ. ಕಚೇರಿಯ 9 ಮಹಿಳಾ ಸಿಬ್ಬಂದಿ ಜೊತೆ ಚೆಲ್ಲಾಟವಾಡುತ್ತಾನೆ ಈ ಅಧಿಕಾರಿ. ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಕುಷ್ಟರೋಗ ವಿಭಾಗದ ಆರೋಗ್ಯಾಧಿಕಾರಿ ಜೊತೆಗೆ ಆಯುಷ್ಮಾನ್ ನೋಡೆಲ್ ಆಫೀಸರ್ ರತ್ನಾಕರ್ ಬಗ್ಗೆ ಕಿರುಕುಳದ ಆರೋಪ ಕೇಳಿ ಬಂದಿದೆ.

ಮಂಗಳೂರು (ನ. 26): ಇದು ಆರೋಗ್ಯ ಇಲಾಖೆ (  Health officer) ಅಧಿಕಾರಿಯ ಕಾಮಪುರಾಣ. ಕಚೇರಿಯ 9 ಮಹಿಳಾ ಸಿಬ್ಬಂದಿ ಜೊತೆ ಚೆಲ್ಲಾಟವಾಡುತ್ತಾನೆ ಈ ಅಧಿಕಾರಿ. ಮಂಗಳೂರಿನ (Mangaluru) ವೆನ್‌ಲಾಕ್ ಆಸ್ಪತ್ರೆಯ ಕುಷ್ಟರೋಗ ವಿಭಾಗದ ಆರೋಗ್ಯಾಧಿಕಾರಿ ಜೊತೆಗೆ ಆಯುಷ್ಮಾನ್ ನೋಡೆಲ್ ಆಫೀಸರ್ (Ayushman Nodel Officer) ರತ್ನಾಕರ್ ಬಗ್ಗೆ ಕಿರುಕುಳದ ಆರೋಪ ಕೇಳಿ ಬಂದಿದೆ. ಚೆಲ್ಲಾಟಕ್ಕೆ ಸಹಕರಿಸದ ಮಹಿಳೆಯರಿಗೆ ಈ ಅಧಿಕಾರಿ ಕಿರುಕುಳ ನೀಡುತ್ತಾರೆ ಎಂಬ ಆರೋಪ ಕೇಳಿ ಬಂದಿದೆ. 

'ರತ್ನಾಕರ್ ಅವರ ಅನುಚಿತ ವರ್ತನೆ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ರತ್ನಾಕರ್ ಅವರ ಅಮಾನತಾಗಿದೆ. ಯಾರನ್ನೂ ಬಚಾವ್ ಮಾಡುವ ಪ್ರಶ್ನೆಯೇ ಇಲ್ಲ. ನಾವು ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಮಂಗಳೂರು ಡಿ. ಸಿ ಡಾ. ರಾಜೇಂದ್ರ ಕೆವಿ ಹೇಳಿದ್ದಾರೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more